ಬಾಗಲಕೋಟೆ: ಮೋದಿ ಮತ್ತೆ ಪ್ರಧಾನಿಯಾಗಬೇಕು ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ನೀಡಿರುವ ಹೇಳಿಕೆಯಲ್ಲಿ ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ ಸ್ವಾಗತಿಸಿದರು. ಪಾಕಿಸ್ತಾನದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು. ಕರ್ನಾಟಕದಲ್ಲಿ ಮುಸ್ಲಿಮ್ ಮತ್ತು ಕ್ರೈಸ್ತ ನಾಯಕರು ನೀಡುತ್ತಿರುವ ಹೇಳಿಕೆಗಳು ನಿಜಕ್ಕೂ ಒಳ್ಳೆಯ ಬೆಳವಣಿಗೆ. ಕಾಶ್ಮೀರದ ಸಮಸ್ಯೆಯಷ್ಟೇ ಅಲ್ಲ, ಪಾಕಿಸ್ತಾನದ ಸಮಸ್ಯೆ ಕೂಡ ಮೋದಿ ಪ್ರಧಾನಿಯಾದ ನಂತರ ಪರಿಹಾರ ಆಗುತ್ತೆ ಅಂತ ದೇಶದ ಜನತೆಗೆ ನಂಬಿಕೆ ಬಂದಿದೆ. ಭಾರತದೊಂದಿಗೆ ಕಾಲು ಕೆರೆದು ಜಗಳಕ್ಕೆ ಹೋದರೆ ಪಾಕಿಸ್ತಾನ ಉಳಿಯಲ್ಲ ಎಂದು ಆ ದೇಶಕ್ಕೆ ಅನಿಸಿದೆ. ಅದಕ್ಕೆ ಅದು ಈಗ ಶರಣಾಗತಿ ಬಯಸಿದೆ ಎಂದು ಈಶ್ವರಪ್ಪ ಅವರು ಇಮ್ರಾನ್ ಅಭಿಪ್ರಾಯವನ್ನು ವ್ಯಾಖ್ಯಾನಿಸಿದರು.
sangayya
Share Video
ಬಾಗಲಕೋಟೆ: ಮೋದಿ ಮತ್ತೆ ಪ್ರಧಾನಿಯಾಗಬೇಕು ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ನೀಡಿರುವ ಹೇಳಿಕೆಯಲ್ಲಿ ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ ಸ್ವಾಗತಿಸಿದರು. ಪಾಕಿಸ್ತಾನದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು. ಕರ್ನಾಟಕದಲ್ಲಿ ಮುಸ್ಲಿಮ್ ಮತ್ತು ಕ್ರೈಸ್ತ ನಾಯಕರು ನೀಡುತ್ತಿರುವ ಹೇಳಿಕೆಗಳು ನಿಜಕ್ಕೂ ಒಳ್ಳೆಯ ಬೆಳವಣಿಗೆ. ಕಾಶ್ಮೀರದ ಸಮಸ್ಯೆಯಷ್ಟೇ ಅಲ್ಲ, ಪಾಕಿಸ್ತಾನದ ಸಮಸ್ಯೆ ಕೂಡ ಮೋದಿ ಪ್ರಧಾನಿಯಾದ ನಂತರ ಪರಿಹಾರ ಆಗುತ್ತೆ ಅಂತ ದೇಶದ ಜನತೆಗೆ ನಂಬಿಕೆ ಬಂದಿದೆ. ಭಾರತದೊಂದಿಗೆ ಕಾಲು ಕೆರೆದು ಜಗಳಕ್ಕೆ ಹೋದರೆ ಪಾಕಿಸ್ತಾನ ಉಳಿಯಲ್ಲ ಎಂದು ಆ ದೇಶಕ್ಕೆ ಅನಿಸಿದೆ. ಅದಕ್ಕೆ ಅದು ಈಗ ಶರಣಾಗತಿ ಬಯಸಿದೆ ಎಂದು ಈಶ್ವರಪ್ಪ ಅವರು ಇಮ್ರಾನ್ ಅಭಿಪ್ರಾಯವನ್ನು ವ್ಯಾಖ್ಯಾನಿಸಿದರು.
Featured videos
up next
ಯಾಕೆ ಅದೊಂದನ್ನೇ ಕೇಳ್ತಿರಿ, ಅವರೆಲ್ಲರ ಬಗ್ಗೆ ಯಾಕೆ ಕೇಳಲ್ಲ: ಮಾಧ್ಯಮಗಳ ಪ್ರಶ್ನೆಗೆ ಈಶ್ವರಪ್ಪ ಗರಂ
7 ಸ್ಥಾನಗಳಿಗೆ 70ಕ್ಕೂ ಹೆಚ್ಚು ಆಕಾಂಕ್ಷಿಗಳು; ಇಂದು ಅಭ್ಯರ್ಥಿಗಳ ಪಟ್ಟಿ ಪ್ರಕಟ
Udupi: ಕಾರ್ ನಲ್ಲಿ ಪೆಟ್ರೋಲ್ ಸುರಿದುಕೊಂಡು ಜೋಡಿ ಆತ್ಮಹತ್ಯೆ; ಇಬ್ಬರ ಪೋಷಕರು ಹೇಳಿದ್ದೇನು?