ಬೆಂಗಳೂರು (ಮಾರ್ಚ್ 05); ರಾಜ್ಯ ಬಜೆಟ್ 2020 ಕುರಿತು ಕಿಡಿಕಾರಿರುವ ಮಾಜಿ ಸಿಎಂ ಸಿದ್ದರಾಮಯ್ಯ, “ರೈತರ ಪ್ರಗತಿ ಅಂದ್ರೆ ಇದೇನಾ? ಈ ಬಜೆಟ್ನಿಂದ ರೈತರ ಅಭಿವೃದ್ಧಿಯಾಗುತ್ತಾ? ನೀವು ಶಾಲು ಹಾಕಿಕೊಂಡಾಕ್ಷಣ ರೈತರ ಉದ್ದಾರ ಆಗಲ್ಲ, ಅಸಲಿಗೆ ನೀವು ಎಂದಾದರೂ ಕೃಷಿ ಮಾಡಿದ್ದೀರ? ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
webtech_news18
Share Video
ಬೆಂಗಳೂರು (ಮಾರ್ಚ್ 05); ರಾಜ್ಯ ಬಜೆಟ್ 2020 ಕುರಿತು ಕಿಡಿಕಾರಿರುವ ಮಾಜಿ ಸಿಎಂ ಸಿದ್ದರಾಮಯ್ಯ, “ರೈತರ ಪ್ರಗತಿ ಅಂದ್ರೆ ಇದೇನಾ? ಈ ಬಜೆಟ್ನಿಂದ ರೈತರ ಅಭಿವೃದ್ಧಿಯಾಗುತ್ತಾ? ನೀವು ಶಾಲು ಹಾಕಿಕೊಂಡಾಕ್ಷಣ ರೈತರ ಉದ್ದಾರ ಆಗಲ್ಲ, ಅಸಲಿಗೆ ನೀವು ಎಂದಾದರೂ ಕೃಷಿ ಮಾಡಿದ್ದೀರ? ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
Featured videos
up next
Chikkamagaluru: ಮೂರು ವರ್ಷ ಕಳೆದ್ರೂ ಸಿಗದ ಪರಿಹಾರ; ಸರ್ಕಾರದ ವಿರುದ್ಧ ಪ್ರವಾಹ ಸಂತ್ರಸ್ತರ ಆಕ್ರೋಶ
Karnataka Weather Report: ಮುಂದುವರಿಯಲಿದೆ ಮಳೆ; 10 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್
Dakshina Kannada: ಸಂಪರ್ಕವಿಲ್ಲದ ಕುಗ್ರಾಮಕ್ಕೆ ಒಂದೇ ದಿನದಲ್ಲಿ ಸೇತುವೆ ನಿರ್ಮಿಸಿದ ಸೇವಾ ಭಾರತಿ ಸಮಿತಿ