ಸುದ್ದಿಗೋಷ್ಠಿ ಬಳಿಕ ಚಿದಂಬರಂ ವಕೀಲರಾದ ಕಪಿಲ್ ಸಿಬಾಲ್ ಮತ್ತು ಅಭಿಷೇಕ್ ಸಿಂಘ್ವಿ ಜೊತೆಗೆ ಜೋರ್ ಬಾಗ್ನಲ್ಲಿರುವ ತಮ್ಮ ನಿವಾಸಕ್ಕೆ ತೆರಳಿದರು. ಬಳಿಕ ಇ.ಡಿ. ಮತ್ತು ಸಿಬಿಐ ಅಧಿಕಾರಿಗಳು ಕೂಡ ಚಿದಂಬರಂ ನಿವಾಸದ ಮುಂದೆ ಜಮಾಯಿಸಿದರು. ಆದರೆ, ಮನೆಗೆ ಗೇಟ್ಗಳನ್ನು ತೆರೆಯದಿದ್ದಾಗ ಅಧಿಕಾರಿಗಳು ಕಾಂಪೌಂಡ್ ಜಿಗಿದು ಮನೆಯೊಳಗೆ ಹೋದರು.