ಶಾಸಕ ಡಾ. ಸುಧಾಕರ್ ಸಚಿವ ಸ್ಥಾನದ ಆಕಾಂಕ್ಷೆಯಾಗಿದ್ದರು. ಆದರೆ, ಅವರಿಗೆ ಸಚಿವ ಸ್ಥಾನ ನೀಡದಿದ್ದ ಪಕ್ಷದಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಶಿಫಾರಸ್ಸು ಮಾಡಿದ್ದರು. ಆದರೂ, ಅವರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನವೂ ನೀಡಿರಲಿಲ್ಲ. ಹೀಗಾಗಿ ಕಳೆದ ಹಲವು ದಿನಗಳಿಂದ ಅವರು ಸಮ್ಮಿಶ್ರ ಸರ್ಕಾರದ ಕಾರ್ಯವೈಖರಿ ವಿರುದ್ಧ ಕಿಡಿ ಕಾರುತ್ತಲೇ ಇದ್ದಾರೆ.
Shyam.Bapat
Share Video
ಶಾಸಕ ಡಾ. ಸುಧಾಕರ್ ಸಚಿವ ಸ್ಥಾನದ ಆಕಾಂಕ್ಷೆಯಾಗಿದ್ದರು. ಆದರೆ, ಅವರಿಗೆ ಸಚಿವ ಸ್ಥಾನ ನೀಡದಿದ್ದ ಪಕ್ಷದಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಶಿಫಾರಸ್ಸು ಮಾಡಿದ್ದರು. ಆದರೂ, ಅವರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನವೂ ನೀಡಿರಲಿಲ್ಲ. ಹೀಗಾಗಿ ಕಳೆದ ಹಲವು ದಿನಗಳಿಂದ ಅವರು ಸಮ್ಮಿಶ್ರ ಸರ್ಕಾರದ ಕಾರ್ಯವೈಖರಿ ವಿರುದ್ಧ ಕಿಡಿ ಕಾರುತ್ತಲೇ ಇದ್ದಾರೆ.
Featured videos
up next
ರಾಜ್ಯ ಬಿಜೆಪಿ ನಾಯಕರಿಗೆ ಅಮಿತ್ ಶಾ ಅಭಯ; ಫುಲ್ ಖುಷಿ ಆದ್ರಂತೆ ಚುನಾವಣಾ ಚಾಣಕ್ಯ
ಪಂಚರತ್ನ ಸಮಾರೋಪ ಸಮಾರಂಭದಲ್ಲಿ HDD ದರ್ಶನ; ಚಾಮುಂಡೇಶ್ವರಿ ಸನ್ನಿಧಿಯಲ್ಲಿ HDK ಮಹತ್ವದ ಘೋಷಣೆ
ನಾನು ಸಿಎಂ ಆದ್ರೆ ನಂಬರ್ 1 ರಾಜ್ಯ ಮಾಡುವೆ ಎಂದ ಯತ್ನಾಳ್; ಬೊಮ್ಮಾಯಿಗೆ ಪರೋಕ್ಷ ಟಾಂಗ್!
ಸರಗಳ್ಳರ ಜೊತೆ ಫೈಟ್ ಮಾಡಿದ ಮಹಿಳೆ!
ರಾವಣ, ಶಕುನಿ ಬಗ್ಗೆ ರಾಜ್ಯದ ಜನರಿಗೆ ಗೊತ್ತಿದೆ: ಬೊಮ್ಮಾಯಿ
ಕಾಡಿನಿಂದ ನಾಡಿಗೆ ಬಂದ ಗಜಪಡೆ!
ರಾಮನ ಹೆಸರಲ್ಲಿ ಮತ ಕೇಳ್ತೀರಲ್ಲ, ಕಳ್ಳ ರಾಮನಾ, ಬೆಂಕಿ ರಾಮನಾ? ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಾಗ್ದಾಳಿ
'ಕೈ' ಗ್ಯಾರಂಟಿ ಯೋಜನೆಗಳಿಗೆ ನಮೋ ಟಾಂಗ್; ಖರ್ಗೆ, ಸಿದ್ದು ಹೆಸರು ಪ್ರಸ್ತಾಪಿಸದೆ ಮೋದಿ ವಾಗ್ದಾಳಿ
ಮೋದಿಯವರಿಂದ ಉದ್ಘಾಟನೆಗೆ ಸಿದ್ಧಗೊಂಡಿರುವ ವೈಟ್ ಫೀಲ್ಡ್ ಮೇಟ್ರೋ ನಿಲ್ದಾಣ!
Karnataka Politics: ಕೋಲಾರದಿಂದಲೂ ಟಿಕೆಟ್ ಕೇಳಿದ ಸಿದ್ದರಾಮಯ್ಯ