ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧಿಕಾರಿಗಳು ಚೀಟಿ ವ್ಯವಹಾರ ಮಾಡಿ ಜನರಿಗೆ ವಂಚಿಸಿರುವ ಘಟನೆ ಕೋಲಾರದ ವೇಮಗಲ್ ಹೋಬಳಿಯಲ್ಲಿ ನಡೆದಿದೆ. ಹಣ ಕಳೆದುಕೊಂಡು ಮೋಸ ಹೋದ ಜನರು ಕಚೇರಿಗೆ ಮುತ್ತಿಗೆ ಹಾಕಿದ್ದಾರೆ. ಹಣ ಕೊಡದೇ ವಂಚಿಸಿದ ಸೊಸೈಟಿ ಸಿಬ್ಬಂದಿ ಮೇಲೆ ಗ್ರಾಹಕರು ಆಕ್ರೋಶ ವ್ಯಕ್ತಪಡಿಸಿ, ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಜನರ ಆಕ್ರೋಶ ಅತಿರೇಕಕ್ಕೆ ಏರಿದ್ದು, ಚಪ್ಪಲಿ ಸೇವೆಯನ್ನೂ ಮಾಡಿ, ತಮ್ಮ ಕೋಪ ಹೊರಹಾಕಿದ್ದಾರೆ.
sangayya
Share Video
ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧಿಕಾರಿಗಳು ಚೀಟಿ ವ್ಯವಹಾರ ಮಾಡಿ ಜನರಿಗೆ ವಂಚಿಸಿರುವ ಘಟನೆ ಕೋಲಾರದ ವೇಮಗಲ್ ಹೋಬಳಿಯಲ್ಲಿ ನಡೆದಿದೆ. ಹಣ ಕಳೆದುಕೊಂಡು ಮೋಸ ಹೋದ ಜನರು ಕಚೇರಿಗೆ ಮುತ್ತಿಗೆ ಹಾಕಿದ್ದಾರೆ. ಹಣ ಕೊಡದೇ ವಂಚಿಸಿದ ಸೊಸೈಟಿ ಸಿಬ್ಬಂದಿ ಮೇಲೆ ಗ್ರಾಹಕರು ಆಕ್ರೋಶ ವ್ಯಕ್ತಪಡಿಸಿ, ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಜನರ ಆಕ್ರೋಶ ಅತಿರೇಕಕ್ಕೆ ಏರಿದ್ದು, ಚಪ್ಪಲಿ ಸೇವೆಯನ್ನೂ ಮಾಡಿ, ತಮ್ಮ ಕೋಪ ಹೊರಹಾಕಿದ್ದಾರೆ.
Featured videos
up next
ಸಿಂದಗಿ ಕ್ಷೇತ್ರದ JDS ಅಭ್ಯರ್ಥಿಯಾಗಿ ದಿವಂಗತ ಶಿವಾನಂದ ಪಾಟೀಲ್ ಸೋಮಜಾಳ ಪತ್ನಿ ವಿಶಾಲಾಕ್ಷಿ ಕಣಕ್ಕೆ; HDK
ಬೆಳಗಾವಿ ಯುವತಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಲವ್ ಜಿಹಾದ್ಗೆ ಬಲಿಯಾದಳಾ ಯುವತಿ?
CD ಕೇಸ್ನ CBIಗೆ ವಹಿಸಬೇಕೆಂದು ಒತ್ತಡ; ಅಮಿತ್ ಶಾ ಭೇಟಿಗೆ ಮುಂದಾದ ರಮೇಶ್ ಜಾರಕಿಹೊಳಿ
Congress ಪಕ್ಷ ಕಟ್ಟಿದ್ದು ಸ್ವಾತಂತ್ರ್ಯ ಹೋರಾಟಗಾರರು, ಡಿಕೆಶಿ-ಸಿದ್ದರಾಮಯ್ಯ ಅಲ್ಲ; ಕೆಎಸ್ ಈಶ್ವರಪ್ಪ
ಕೇಂದ್ರ ಬಜೆಟ್ ಮೂಲಕ ಮೂಗಿಗೆ ತುಪ್ಪ ಸವರುವ ಕೆಲಸ ಆಗಿದೆ; ಹೆಚ್ಡಿ ಕುಮಾರಸ್ವಾಮಿ ಟೀಕೆ
DK Shivakumar: ರಮೇಶ್ ಜಾರಕಿಹೊಳಿಯನ್ನ ಬಿಜೆಪಿ ಆಸ್ಪತ್ರೆಗೆ ತೋರಿಸಲಿ; ಆರೋಪಕ್ಕೆ ಡಿಕೆಶಿ ತಿರುಗೇಟು