ಲೋಕಸಭಾ ಚುನಾವಣೆ ಹೊತ್ತಲ್ಲಿಯೇ ಮತ್ತೆ ಪ್ರತ್ಯೇಕ ಲಿಂಗಾಯತ ಧರ್ಮ ವಿಚಾರದಲ್ಲಿ ಕಾಂಗ್ರೆಸ್ ನಾಯಕರ ವಾಕ್ಸಮರ ಮುಂದುವರೆದಿದೆ. ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಈ ಲಿಂಗಾಯತ ಪ್ರತ್ಯೇಕ ಧರ್ಮದ ವಿವಾದಕ್ಕೆ ಸಂಬಂಧಿಸಿದಂತೆ ಸಚಿವ ಡಿ.ಕೆ ಶಿವಕುಮಾರ್ ಕ್ಷಮೆಯಾಚಿಸಿದ್ದರು. ಲಿಂಗಾಯತ ಧರ್ಮದ ವಿಚಾರದಲ್ಲಿ ನಮ್ಮ ಸರ್ಕಾರ ದೊಡ್ಡ ತಪ್ಪು ಮಾಡಿದೆ. ಅದಕ್ಕೆ ನಾನು ಕ್ಷಮೆಯಾಚಿಸುತ್ತೇನೆ ಎಂದು ಹೇಳಿದ್ದಾರೆ. ಅದೇ ಹೇಳಿಕೆ ಈಗ ಮತ್ತೆ ರಾಜಕೀಯವಾಗಿ ವಾಕ್ಸಮರಕ್ಕೆ ಎಡೆಮಾಡಿಕೊಟ್ಟಿದೆ.
sangayya
Share Video
ಲೋಕಸಭಾ ಚುನಾವಣೆ ಹೊತ್ತಲ್ಲಿಯೇ ಮತ್ತೆ ಪ್ರತ್ಯೇಕ ಲಿಂಗಾಯತ ಧರ್ಮ ವಿಚಾರದಲ್ಲಿ ಕಾಂಗ್ರೆಸ್ ನಾಯಕರ ವಾಕ್ಸಮರ ಮುಂದುವರೆದಿದೆ. ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಈ ಲಿಂಗಾಯತ ಪ್ರತ್ಯೇಕ ಧರ್ಮದ ವಿವಾದಕ್ಕೆ ಸಂಬಂಧಿಸಿದಂತೆ ಸಚಿವ ಡಿ.ಕೆ ಶಿವಕುಮಾರ್ ಕ್ಷಮೆಯಾಚಿಸಿದ್ದರು. ಲಿಂಗಾಯತ ಧರ್ಮದ ವಿಚಾರದಲ್ಲಿ ನಮ್ಮ ಸರ್ಕಾರ ದೊಡ್ಡ ತಪ್ಪು ಮಾಡಿದೆ. ಅದಕ್ಕೆ ನಾನು ಕ್ಷಮೆಯಾಚಿಸುತ್ತೇನೆ ಎಂದು ಹೇಳಿದ್ದಾರೆ. ಅದೇ ಹೇಳಿಕೆ ಈಗ ಮತ್ತೆ ರಾಜಕೀಯವಾಗಿ ವಾಕ್ಸಮರಕ್ಕೆ ಎಡೆಮಾಡಿಕೊಟ್ಟಿದೆ.
Featured videos
up next
Karnataka Weather Today; ವರುಣನ ಅಬ್ಬರಕ್ಕೆ ಜನರು ತತ್ತರ; ಭೂಕುಸಿತ, ಪ್ರವಾಹದ ಆತಂಕ
Chikkamagaluru: ಮೂರು ವರ್ಷ ಕಳೆದ್ರೂ ಸಿಗದ ಪರಿಹಾರ; ಸರ್ಕಾರದ ವಿರುದ್ಧ ಪ್ರವಾಹ ಸಂತ್ರಸ್ತರ ಆಕ್ರೋಶ
Karnataka Weather Report: ಮುಂದುವರಿಯಲಿದೆ ಮಳೆ; 10 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್
Dakshina Kannada: ಸಂಪರ್ಕವಿಲ್ಲದ ಕುಗ್ರಾಮಕ್ಕೆ ಒಂದೇ ದಿನದಲ್ಲಿ ಸೇತುವೆ ನಿರ್ಮಿಸಿದ ಸೇವಾ ಭಾರತಿ ಸಮಿತಿ