ವಿಜಯಪುರ- ಸಿಎಂ ಬಿ. ಎಸ್. ಯಡಿಯೂರಪ್ಪ ವಿರುದ್ಧ ಮಾಜಿ ಸಚಿವ ಎಂ. ಬಿ. ಪಾಟೀಲ ವಾಗ್ದಾಳಿ.ವಿಜಯಪುರದಲ್ಲಿ ಮಾಜಿ ಸಚಿವ ಎಂ. ಬಿ. ಪಾಟೀಲ ಹೇಳಿಕೆ.ಬಿಜೆಪಿ ಸರಕಾರ ಪಾಪದ ಕೂಸು.ಬಿ. ಎಸ್. ಯಡಿಯೂರಪ್ಪಗೆ ಸಿಎಂಯಾಗುವ ಅರ್ಜೆನ್ಸಿ ಇತ್ತು.ಸಚಿವ ಸಂಪುಟ ವಿಸ್ತರಣೆ ಮಾಡುವ ಬಗ್ಗೆ ಸಿಎಂಗೆ ಇಂಟರೆಸ್ಟ್ ಇಲ್ಲ.ಬಿ ಎಸ್ ವೈ ಒನ್ ಮ್ಯಾನ್ ಶೋ ಮಾಡುವ ಚಿಂತನೆ ಮಾಡಿದ್ದಾರೆ.ಇದೊಂದು ಅನೈತಿಕ ಸರಕಾರ.ಈ ಸರ್ಕಾರ ಬಹಳ ದಿನ ಉಳಿಯುವುದಿಲ್ಲ.
Shyam.Bapat
Share Video
ವಿಜಯಪುರ- ಸಿಎಂ ಬಿ. ಎಸ್. ಯಡಿಯೂರಪ್ಪ ವಿರುದ್ಧ ಮಾಜಿ ಸಚಿವ ಎಂ. ಬಿ. ಪಾಟೀಲ ವಾಗ್ದಾಳಿ.ವಿಜಯಪುರದಲ್ಲಿ ಮಾಜಿ ಸಚಿವ ಎಂ. ಬಿ. ಪಾಟೀಲ ಹೇಳಿಕೆ.ಬಿಜೆಪಿ ಸರಕಾರ ಪಾಪದ ಕೂಸು.ಬಿ. ಎಸ್. ಯಡಿಯೂರಪ್ಪಗೆ ಸಿಎಂಯಾಗುವ ಅರ್ಜೆನ್ಸಿ ಇತ್ತು.ಸಚಿವ ಸಂಪುಟ ವಿಸ್ತರಣೆ ಮಾಡುವ ಬಗ್ಗೆ ಸಿಎಂಗೆ ಇಂಟರೆಸ್ಟ್ ಇಲ್ಲ.ಬಿ ಎಸ್ ವೈ ಒನ್ ಮ್ಯಾನ್ ಶೋ ಮಾಡುವ ಚಿಂತನೆ ಮಾಡಿದ್ದಾರೆ.ಇದೊಂದು ಅನೈತಿಕ ಸರಕಾರ.ಈ ಸರ್ಕಾರ ಬಹಳ ದಿನ ಉಳಿಯುವುದಿಲ್ಲ.
Featured videos
up next
ರಸ್ತೆ ಬದಿ ಮೊಬೈಲ್ ತಗೆದು ರೀಲ್ಸ್ ಮಾಡುವ ಮುನ್ನ ಎಚ್ಚರ!
Madal Virupakshappa: ಬಂಧನ ಬಳಿಕ ಎದೆನೋವು ಎಂದು ಹೈಡ್ರಾಮಾ: ಶಾಸಕರ ಮುಂದಿರುವ ಆಯ್ಕೆಗಳೇನು?
ರೈತನ ಪಾತ್ರದಲ್ಲಿ ಸೋನು ಸೂದ್; SPB ಸ್ವರದಲ್ಲಿ ಶ್ರೀಮಂತ ಗಾಯನ!
ನಂದಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಉದ್ಘಾಟನೆಗೆ ಆಗಮಿಸಿದ ಸಿಎಂ.
ಸಿದ್ದರಾಮಯ್ಯ ಗೆ ನಾನು ರಾಜಕೀಯವಾಗಿ, ಆರ್ಥಿಕವಾಗಿ ಸಹಾಯ ಮಾಡಿದ್ದೇನೆ | ವರ್ತೂರು ಪ್ರಕಾಶ್
ಗುಂಡ್ಲುಪೇಟೆಗೆ ಆಗಮಿಸಿದ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ