ನಮ್ಮ ಕಾಂಗ್ರೆಸ್ ಪಕ್ಷದ ನಾಯಕರನ್ನು ಬೇಕೆಂದೇ ಟಾರ್ಗೆಟ್ ಮಾಡಲಾಗಿದೆ. ಕೆಲ ಸಂಸ್ಥೆಗಳನ್ನು ಬಿಜೆಪಿ ರಾಜಕೀಯ ಲಾಭಕ್ಕೆ ದುರ್ಬಳಕೆ ಮಾಡಿಕೊಂಡಿದೆ. ಇಡಿ ಸಿಬಿಐಯನ್ನು ಛೂ ಬಿಟ್ಟು ಪಕ್ಷದ ಮುಖಂಡರನ್ನು ಟಾರ್ಗೆಟ್ ಮಾಡಿದೆ. ಡಿ.ಕೆ. ಶಿವಕುಮಾರ್ ಅವರಿಗೂ ಇದೇ ರೀತಿ ಮಾಡಲಾಯಿತು. ಅವರು ತನಿಖೆಗೆ ಸಹಕರಿಸಿದರೂ ಬಿಡಲಿಲ್ಲ. ಬಿಜೆಪಿಯವರು ಹಬ್ಬ ಮಾಡಲು ಬಿಡದೆ ಅಮಾನವೀಯವಾಗಿ ವರ್ತಿಸಿದರು. ಡಿ ಕೆ ಶಿವಕುಮಾರ್ ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಲಿ. ಅವರ ಜೊತೆಗೆ ನಾವು ಇರುತ್ತೇವೆಎಂದು ಶಾಸಕ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
sangayya
Share Video
ನಮ್ಮ ಕಾಂಗ್ರೆಸ್ ಪಕ್ಷದ ನಾಯಕರನ್ನು ಬೇಕೆಂದೇ ಟಾರ್ಗೆಟ್ ಮಾಡಲಾಗಿದೆ. ಕೆಲ ಸಂಸ್ಥೆಗಳನ್ನು ಬಿಜೆಪಿ ರಾಜಕೀಯ ಲಾಭಕ್ಕೆ ದುರ್ಬಳಕೆ ಮಾಡಿಕೊಂಡಿದೆ. ಇಡಿ ಸಿಬಿಐಯನ್ನು ಛೂ ಬಿಟ್ಟು ಪಕ್ಷದ ಮುಖಂಡರನ್ನು ಟಾರ್ಗೆಟ್ ಮಾಡಿದೆ. ಡಿ.ಕೆ. ಶಿವಕುಮಾರ್ ಅವರಿಗೂ ಇದೇ ರೀತಿ ಮಾಡಲಾಯಿತು. ಅವರು ತನಿಖೆಗೆ ಸಹಕರಿಸಿದರೂ ಬಿಡಲಿಲ್ಲ. ಬಿಜೆಪಿಯವರು ಹಬ್ಬ ಮಾಡಲು ಬಿಡದೆ ಅಮಾನವೀಯವಾಗಿ ವರ್ತಿಸಿದರು. ಡಿ ಕೆ ಶಿವಕುಮಾರ್ ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಲಿ. ಅವರ ಜೊತೆಗೆ ನಾವು ಇರುತ್ತೇವೆಎಂದು ಶಾಸಕ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
Featured videos
up next
ಸಿಂದಗಿ ಕ್ಷೇತ್ರದ JDS ಅಭ್ಯರ್ಥಿಯಾಗಿ ದಿವಂಗತ ಶಿವಾನಂದ ಪಾಟೀಲ್ ಸೋಮಜಾಳ ಪತ್ನಿ ವಿಶಾಲಾಕ್ಷಿ ಕಣಕ್ಕೆ; HDK
ಬೆಳಗಾವಿ ಯುವತಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಲವ್ ಜಿಹಾದ್ಗೆ ಬಲಿಯಾದಳಾ ಯುವತಿ?
CD ಕೇಸ್ನ CBIಗೆ ವಹಿಸಬೇಕೆಂದು ಒತ್ತಡ; ಅಮಿತ್ ಶಾ ಭೇಟಿಗೆ ಮುಂದಾದ ರಮೇಶ್ ಜಾರಕಿಹೊಳಿ
Congress ಪಕ್ಷ ಕಟ್ಟಿದ್ದು ಸ್ವಾತಂತ್ರ್ಯ ಹೋರಾಟಗಾರರು, ಡಿಕೆಶಿ-ಸಿದ್ದರಾಮಯ್ಯ ಅಲ್ಲ; ಕೆಎಸ್ ಈಶ್ವರಪ್ಪ
ಕೇಂದ್ರ ಬಜೆಟ್ ಮೂಲಕ ಮೂಗಿಗೆ ತುಪ್ಪ ಸವರುವ ಕೆಲಸ ಆಗಿದೆ; ಹೆಚ್ಡಿ ಕುಮಾರಸ್ವಾಮಿ ಟೀಕೆ
DK Shivakumar: ರಮೇಶ್ ಜಾರಕಿಹೊಳಿಯನ್ನ ಬಿಜೆಪಿ ಆಸ್ಪತ್ರೆಗೆ ತೋರಿಸಲಿ; ಆರೋಪಕ್ಕೆ ಡಿಕೆಶಿ ತಿರುಗೇಟು