ಡಿ.ಕೆ. ಶಿವಕುಮಾರ್ ಪೇಪರ್ ಹುಲಿ. ಕುಂದಗೋಳದಲ್ಲಿ ಅವರ ಆಟ ನಡೆಯಲ್ಲ. ಡಿಕೆಶಿ ನಮ್ಮ ಕಾರ್ಯಕರ್ತರನ್ನು ಸಂಪರ್ಕಿಸಿ ವಿಫಲರಾಗಿದ್ದಾರೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಕುಂದಗೋಳ ಮತದಾರರು, ಬಿಜೆಪಿ ಕಾರ್ಯಕರ್ತರು ಸ್ವಾಭಿಮಾನಿಗಳು. ಅವರು ಯಾವುದೇ ಆಮಿಷಕ್ಕೆ ಒಳಗಾಗಲ್ಲ. ನಮಗೆ ಕುಂದಗೋಳದಲ್ಲಿ ಹಿನ್ನಡೆಯಾಗಲ್ಲ. ಸಭೆಯಲ್ಲಿ ಎಲ್ಲದರ ಕುರಿತು ಚರ್ಚಿಸಿದ್ದೇವೆ. ಕುಂದಗೋಳ ಕ್ಷೇತ್ರ ಬಿಜೆಪಿಯ ಭದ್ರಕೋಟೆ. ಬೂತ್ಮಟ್ಟದಲ್ಲಿ ನಮ್ಮ ಕಾರ್ಯಕರ್ತರಿದ್ದಾರೆ. ಎಸ್.ಐ. ಚಿಕ್ಕನಗೌಡರ್ ಗೆಲುವು ಖಚಿತ ಎಂದು ಹೇಳಿದರು.
sangayya
Share Video
ಡಿ.ಕೆ. ಶಿವಕುಮಾರ್ ಪೇಪರ್ ಹುಲಿ. ಕುಂದಗೋಳದಲ್ಲಿ ಅವರ ಆಟ ನಡೆಯಲ್ಲ. ಡಿಕೆಶಿ ನಮ್ಮ ಕಾರ್ಯಕರ್ತರನ್ನು ಸಂಪರ್ಕಿಸಿ ವಿಫಲರಾಗಿದ್ದಾರೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಕುಂದಗೋಳ ಮತದಾರರು, ಬಿಜೆಪಿ ಕಾರ್ಯಕರ್ತರು ಸ್ವಾಭಿಮಾನಿಗಳು. ಅವರು ಯಾವುದೇ ಆಮಿಷಕ್ಕೆ ಒಳಗಾಗಲ್ಲ. ನಮಗೆ ಕುಂದಗೋಳದಲ್ಲಿ ಹಿನ್ನಡೆಯಾಗಲ್ಲ. ಸಭೆಯಲ್ಲಿ ಎಲ್ಲದರ ಕುರಿತು ಚರ್ಚಿಸಿದ್ದೇವೆ. ಕುಂದಗೋಳ ಕ್ಷೇತ್ರ ಬಿಜೆಪಿಯ ಭದ್ರಕೋಟೆ. ಬೂತ್ಮಟ್ಟದಲ್ಲಿ ನಮ್ಮ ಕಾರ್ಯಕರ್ತರಿದ್ದಾರೆ. ಎಸ್.ಐ. ಚಿಕ್ಕನಗೌಡರ್ ಗೆಲುವು ಖಚಿತ ಎಂದು ಹೇಳಿದರು.
Featured videos
up next
ರೋಗ ಬಾಧೆ, ಅಪಘಾತ, ಬ್ಯುಸಿನೆಸ್ ಬಗ್ಗೆ ಕೇಳೋದೇ ಬೇಡ! ಇಲಾಳ ಮೇಳದ ಫಲ ಭವಿಷ್ಯ
ಸಕಲೇಶಪುರದಲ್ಲಿ ಬೃಹತ್ ಹೂಮಾಲೆಯೊಂದಿಗೆ HDK ಅವರನ್ನು ಬರಮಾಡಿಕೊಂಡ ಅಭಿಮಾನಿಗಳು!
ಯುಗಾದಿ ಹಿನ್ನಲೆ ಸಾವಿರಾರು ಜನರಿಂದ ಮಹಾಲಿಂಗೇಶ್ವರ ಜಟ ದರ್ಶನ!
ಯುಗಾದಿ ಹಬ್ಬ ಹಿನ್ನೆಲೆ ತುಂಗಭದ್ರಾ ಸಂಗಮದಲ್ಲಿ ಪುಣ್ಯತೀರ್ಥ ಸ್ನಾನ !
Karnataka Election: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಘೋಷಣೆ ಬೆನ್ನಲ್ಲೇ ಚುನಾವಣಾ ಆಯೋಗಕ್ಕೆ BJP ದೂರು
ಯುಗಾದಿಯಂದು ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ; ಹಬ್ಬದ ದಿನ ಯಾರಿಗೆ ಸಿಹಿ ಯಾರಿಗೆ ಕಹಿ?