ಬೆಂಗಳೂರು: ಲೋಕಸಭೆ ಚುನಾವಣೆಯ ಫಲಿತಾಂಶದ ಬಗ್ಗೆ ಸಚಿವ ಡಿ.ಕೆ. ಶಿವಕುಮಾರ್ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಇಂಥ ಫಲಿತಾಂಶ ಬರಬಾರದಿತ್ತು. ದೇವೇಗೌಡರು, ಮಲ್ಲಿಕಾರ್ಜುನ ಖರ್ಗೆಯವರು, ಮುನಿಯಪ್ಪನವರಂಥ ಹಿರಿಯರು ಪರಾಜಿತರಾದರು. ಕಾಂಗ್ರೆಸ್ ಕೇವಲ 1 ಸ್ಥಾನಕ್ಕೆ ಇಳಿದಿರುವುದನ್ನು ನಂಬಲು ಆಗುತ್ತಿಲ್ಲ.
sangayya
Share Video
ಬೆಂಗಳೂರು: ಲೋಕಸಭೆ ಚುನಾವಣೆಯ ಫಲಿತಾಂಶದ ಬಗ್ಗೆ ಸಚಿವ ಡಿ.ಕೆ. ಶಿವಕುಮಾರ್ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಇಂಥ ಫಲಿತಾಂಶ ಬರಬಾರದಿತ್ತು. ದೇವೇಗೌಡರು, ಮಲ್ಲಿಕಾರ್ಜುನ ಖರ್ಗೆಯವರು, ಮುನಿಯಪ್ಪನವರಂಥ ಹಿರಿಯರು ಪರಾಜಿತರಾದರು. ಕಾಂಗ್ರೆಸ್ ಕೇವಲ 1 ಸ್ಥಾನಕ್ಕೆ ಇಳಿದಿರುವುದನ್ನು ನಂಬಲು ಆಗುತ್ತಿಲ್ಲ.
Featured videos
up next
ಯಾಕೆ ಅದೊಂದನ್ನೇ ಕೇಳ್ತಿರಿ, ಅವರೆಲ್ಲರ ಬಗ್ಗೆ ಯಾಕೆ ಕೇಳಲ್ಲ: ಮಾಧ್ಯಮಗಳ ಪ್ರಶ್ನೆಗೆ ಈಶ್ವರಪ್ಪ ಗರಂ
7 ಸ್ಥಾನಗಳಿಗೆ 70ಕ್ಕೂ ಹೆಚ್ಚು ಆಕಾಂಕ್ಷಿಗಳು; ಇಂದು ಅಭ್ಯರ್ಥಿಗಳ ಪಟ್ಟಿ ಪ್ರಕಟ
Udupi: ಕಾರ್ ನಲ್ಲಿ ಪೆಟ್ರೋಲ್ ಸುರಿದುಕೊಂಡು ಜೋಡಿ ಆತ್ಮಹತ್ಯೆ; ಇಬ್ಬರ ಪೋಷಕರು ಹೇಳಿದ್ದೇನು?