ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಲು ದೋಸ್ತಿ ನಾಯಕರು ಸರ್ವ ಪ್ರಯತ್ನ ಮಾಡುತ್ತಿದ್ದಾರೆ. ನಮ್ಮ ಅಭ್ಯರ್ಥಿ ಗೆಲ್ಲಿಸಲು ನಾವು ಎಲ್ಲ ಪ್ರಯತ್ನ ಮಾಡುತ್ತಿದ್ದೇವೆ. ಡಿಕೆಶಿ ಹಣ, ಹೆಂಡ ಹಂಚಿ ಚುನಾವಣೆ ಗೆಲ್ಲಲು ಹೊರಟಿದ್ದಾರೆ. ನಮ್ಮ ಮುಖಂಡರಿಗೆ ಆಮಿಷವೊಡ್ಡುತ್ತಿದ್ದಾರೆ. ಡಿಕೆಶಿ ಆಟ ನಡೆಯಲ್ಲ, ನಮ್ಮ ಮತದಾರರು ಆಮಿಷಕ್ಕೆ ಬಲಿಯಾಗಲ್ಲ. ನಮ್ಮಕಾರ್ಯಕರ್ತರು, ಮುಖಂಡರು ಆಮಿಷಕ್ಕೊಳಗಾಗೊಲ್ಲ. ಕೆ.ಸಿ. ವೇಣುಗೋಪಾಲ್ ಬಂದು ಕುಂತ್ರೂ ಅಷ್ಟೆ ಎಂದು ಬಿಎಸ್ವೈ ಹೇಳಿದ್ದಾರೆ.
sangayya
Share Video
ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಲು ದೋಸ್ತಿ ನಾಯಕರು ಸರ್ವ ಪ್ರಯತ್ನ ಮಾಡುತ್ತಿದ್ದಾರೆ. ನಮ್ಮ ಅಭ್ಯರ್ಥಿ ಗೆಲ್ಲಿಸಲು ನಾವು ಎಲ್ಲ ಪ್ರಯತ್ನ ಮಾಡುತ್ತಿದ್ದೇವೆ. ಡಿಕೆಶಿ ಹಣ, ಹೆಂಡ ಹಂಚಿ ಚುನಾವಣೆ ಗೆಲ್ಲಲು ಹೊರಟಿದ್ದಾರೆ. ನಮ್ಮ ಮುಖಂಡರಿಗೆ ಆಮಿಷವೊಡ್ಡುತ್ತಿದ್ದಾರೆ. ಡಿಕೆಶಿ ಆಟ ನಡೆಯಲ್ಲ, ನಮ್ಮ ಮತದಾರರು ಆಮಿಷಕ್ಕೆ ಬಲಿಯಾಗಲ್ಲ. ನಮ್ಮಕಾರ್ಯಕರ್ತರು, ಮುಖಂಡರು ಆಮಿಷಕ್ಕೊಳಗಾಗೊಲ್ಲ. ಕೆ.ಸಿ. ವೇಣುಗೋಪಾಲ್ ಬಂದು ಕುಂತ್ರೂ ಅಷ್ಟೆ ಎಂದು ಬಿಎಸ್ವೈ ಹೇಳಿದ್ದಾರೆ.
Featured videos
up next
ರಾಜ್ಯ ಬಿಜೆಪಿ ನಾಯಕರಿಗೆ ಅಮಿತ್ ಶಾ ಅಭಯ; ಫುಲ್ ಖುಷಿ ಆದ್ರಂತೆ ಚುನಾವಣಾ ಚಾಣಕ್ಯ
ಪಂಚರತ್ನ ಸಮಾರೋಪ ಸಮಾರಂಭದಲ್ಲಿ HDD ದರ್ಶನ; ಚಾಮುಂಡೇಶ್ವರಿ ಸನ್ನಿಧಿಯಲ್ಲಿ HDK ಮಹತ್ವದ ಘೋಷಣೆ
ನಾನು ಸಿಎಂ ಆದ್ರೆ ನಂಬರ್ 1 ರಾಜ್ಯ ಮಾಡುವೆ ಎಂದ ಯತ್ನಾಳ್; ಬೊಮ್ಮಾಯಿಗೆ ಪರೋಕ್ಷ ಟಾಂಗ್!
ಸರಗಳ್ಳರ ಜೊತೆ ಫೈಟ್ ಮಾಡಿದ ಮಹಿಳೆ!
ರಾವಣ, ಶಕುನಿ ಬಗ್ಗೆ ರಾಜ್ಯದ ಜನರಿಗೆ ಗೊತ್ತಿದೆ: ಬೊಮ್ಮಾಯಿ
ಕಾಡಿನಿಂದ ನಾಡಿಗೆ ಬಂದ ಗಜಪಡೆ!
ರಾಮನ ಹೆಸರಲ್ಲಿ ಮತ ಕೇಳ್ತೀರಲ್ಲ, ಕಳ್ಳ ರಾಮನಾ, ಬೆಂಕಿ ರಾಮನಾ? ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಾಗ್ದಾಳಿ
'ಕೈ' ಗ್ಯಾರಂಟಿ ಯೋಜನೆಗಳಿಗೆ ನಮೋ ಟಾಂಗ್; ಖರ್ಗೆ, ಸಿದ್ದು ಹೆಸರು ಪ್ರಸ್ತಾಪಿಸದೆ ಮೋದಿ ವಾಗ್ದಾಳಿ
ಮೋದಿಯವರಿಂದ ಉದ್ಘಾಟನೆಗೆ ಸಿದ್ಧಗೊಂಡಿರುವ ವೈಟ್ ಫೀಲ್ಡ್ ಮೇಟ್ರೋ ನಿಲ್ದಾಣ!
Karnataka Politics: ಕೋಲಾರದಿಂದಲೂ ಟಿಕೆಟ್ ಕೇಳಿದ ಸಿದ್ದರಾಮಯ್ಯ