ಡಿಸಿ ತಮ್ಮಣ್ಣ ವರ್ತನೆಗೆ ಆಕ್ರೋಶ ವ್ಯಕ್ತಪಡಿಸಿರುವ ಸಂಸದೆ ಸುಮಲತಾ, ಸಚಿವರಾಗಿ ಈ ರೀತಿಯ ಬೇಜವಾಬ್ದಾರಿ ಹೇಳಿಕೆ ನೀಡಬಾದು. ಅವರಿಗೆ ಮತಹಾಕಿ ಗೆಲ್ಲಿಸಿರೋದು ಮಂಡ್ಯ ಜನರು. ಕೆಲಸ ಮಾಡಲು ಆಗದಿದ್ದರೆ ರಾಜೀನಾಮೆ ಕೊಡಲಿ ಎಂದು ಅಸಮಾಧಾನ ಹೊರಹಾಕಿದ್ದಾರೆ.