ಇಂದು ದೇಶಾದ್ಯಂತ ವೈದ್ಯರ ಮುಷ್ಕರ; ರಾಜ್ಯದಲ್ಲೂ ಖಾಸಗಿ ಆಸ್ಪತ್ರೆಗಳ ಓಪಿಡಿಗಳು ಬಂದ್
ಕಲ್ಕತ್ತಾದಲ್ಲಿ ನಡೆದ ವೈದ್ಯರ ಮೇಲೆ ಹಲ್ಲೆ ವಿರೋದಿಸಿ ರಾಜ್ಯಾದ್ಯಂತ ಖಾಸಗಿ ವೈದೈರ ಪ್ರತಿಭಟನೆ. ದೇಶಾದ್ಯಂತ ನಡೆಯುತ್ತಿರುವ ವೈದ್ಯರ ಮುಷ್ಕರಕ್ಕೆ ಕರ್ನಾಟಕದ ವೈದ್ಯರೂ ಬೆಂಬಲ ಘೋಷಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ಯಾವ ವೈದ್ಯರೂ ರಜೆ ತೆಗೆದುಕೊಳ್ಳದಂತೆ ಸರ್ಕಾರಿ ಆಸ್ಪತ್ರೆಗಳಿಗೆ ಕಟ್ಟಪ್ಪಣೆ ಹೊರಡಿಸಲಾಗಿದೆ. ರಾಜ್ಯದ ಖಾಸಗಿ ಆಸ್ಪತ್ರೆಗಳು 24 ಗಂಟೆಗಳ ಕಾಲ ಓಪಿಡಿಗಳನ್ನು ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲಿದ್ದಾರೆ. ಹೀಗಾಗಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲಾ ವೈದ್ಯರಿರುವಂತೆ ಆರೋಗ್ಯ ಇಲಾಖೆಯಿಂದ ಸೂಚನೆ ನೀಡಲಾಗಿದೆ.
Featured videos
-
ಉಪಚುನಾವಣೆಯಲ್ಲಿ ಬಿಜೆಪಿಗೆ ಜೆಡಿಎಸ್ ಬೆಂಬಲ ಕೊಡಬೇಕಿತ್ತು: ಜಿಡಿ ದೇವೇಗೌಡ
-
ಆರತಿಗೊಂದು, ಕೀರುತಿಗೊಂದು ಎಂದು ಮಕ್ಕಳನ್ನ ಹಡೆದರೆ ಹಿಂದೂಗಳ ಪ್ರಮಾಣ ಕುಸಿಯುತ್ತದೆ: ಸಿದ್ದಲಿಂಗ ಸ್ವಾಮೀಜಿ
-
ನಮ್ಮ ಟೀಚರ್ ರಾಕ್ಷಸಿಯಲ್ಲ, ವರ್ಗಾವಣೆ ಮಾಡಬೇಡಿ: ಚಿಕ್ಕೋಡಿಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ
-
ನೀವು ನನಗೆ ಶಿಕ್ಷೆ ಕೊಟ್ರೆ ನಾನು ಸಾಯ್ತೀನಿ; ಗ್ರಾಮಸ್ಥರು ಹಾಗೂ ಅಧಿಕಾರಿಗಳಿಗೆ ಅವಾಜ್ ಹಾಕಿದ ಶಿಕ್ಷಕ
-
ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿದ್ದು ಒಳ್ಳೆಯ ಬೆಳವಣಿಗೆ; ಎಂಬಿ ಪಾಟೀಲ್
-
ಮೀನುಗಾರರ ಸಮಾವೇಶದಲ್ಲಿ ಸಿಎಂ ಯಡಿಯೂರಪ್ಪ ಗೊರಕೆ ಸದ್ದು
-
ಮೆಣಸು ಬೆಳೆದ ರೈತನ ಬದುಕು ಖಾರ!
-
ಸಿದ್ದರಾಮಯ್ಯ ಹೊರತುಪಡಿಸಿ ಇನ್ನೆಲ್ಲರು ಭ್ರಷ್ಟ ರಾಜಕಾರಣಿಗಳೇ; ವಾಟಳ್ ನಾಗರಾಜ್
-
ಮನೆಯಲ್ಲಿ ಯಾರೂ ಇಲ್ಲ ಅಂತ ನುಗ್ಗಿ, ಮಹಿಳೆ ಕೈಗೆ ಸಿಕ್ಕಿಬಿದ್ದ ಕಳ್ಳ
-
ಬೆಳಗಾವಿಯಲ್ಲಿ ಬಾಲಕಿ ಅತ್ಯಾಚಾರ ಪ್ರಕರಣ; ಆರೋಪಿಯನ್ನು ಗಲ್ಲಿಗೇರಿಸುವಂತೆ ಆಗ್ರಹಿಸಿ ಪ್ರತಿಭಟನೆ