ನಾನು ಬಿಜೆಪಿ ನಾಯಕರೊಂದಿಗೆ ಊಟ ಮಾಡಿರುವ ವಿಚಾರ ಟ್ರೋಲ್ ಆಗುತ್ತಿದೆ. ಇದು ಕರ್ನಾಟಕ ಭವನ. ಇಲ್ಲಿಯ ಎಲ್ಲರೂ ಇಲ್ಲೇ ಬಂದು ಊಟ ಮಾಡುತ್ತಾರೆ. ತಪ್ಪು ವಿಚಾರಗಳನ್ನು ಕಲ್ಪಿಸಿಕೊಂಡು ಜನರನ್ನು ದಿಕ್ಕು ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ. ನಮ್ಮ ನಡುವೆ ಯಾವುದೇ ರಾಜಕಾರಣ ನಡೆದಿಲ್ಲ. ನಾನು ಬಸವರಾಜ ಅವರ ಜೊತೆ ಊಟ ಮಾಡಿದ್ದಕ್ಕೆ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ದೇವೇಗೌಡರ ಸಿದ್ಧಾಂತವನ್ನು ನಂಬಿಕೊಂಡೇ ನಾನು ರಾಜಕಾರಣ ಮಾಡುತ್ತಿದ್ದೇನೆ ಎಂದು ಸಂಸದ ಪ್ರಜ್ವಲ್ ರೇವಣ್ಣ ದೆಹಲಿಯಲ್ಲಿ ಸ್ಪಷ್ಟನೆ ನೀಡಿದ್ದಾರೆ.
sangayya
Share Video
ನಾನು ಬಿಜೆಪಿ ನಾಯಕರೊಂದಿಗೆ ಊಟ ಮಾಡಿರುವ ವಿಚಾರ ಟ್ರೋಲ್ ಆಗುತ್ತಿದೆ. ಇದು ಕರ್ನಾಟಕ ಭವನ. ಇಲ್ಲಿಯ ಎಲ್ಲರೂ ಇಲ್ಲೇ ಬಂದು ಊಟ ಮಾಡುತ್ತಾರೆ. ತಪ್ಪು ವಿಚಾರಗಳನ್ನು ಕಲ್ಪಿಸಿಕೊಂಡು ಜನರನ್ನು ದಿಕ್ಕು ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ. ನಮ್ಮ ನಡುವೆ ಯಾವುದೇ ರಾಜಕಾರಣ ನಡೆದಿಲ್ಲ. ನಾನು ಬಸವರಾಜ ಅವರ ಜೊತೆ ಊಟ ಮಾಡಿದ್ದಕ್ಕೆ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ದೇವೇಗೌಡರ ಸಿದ್ಧಾಂತವನ್ನು ನಂಬಿಕೊಂಡೇ ನಾನು ರಾಜಕಾರಣ ಮಾಡುತ್ತಿದ್ದೇನೆ ಎಂದು ಸಂಸದ ಪ್ರಜ್ವಲ್ ರೇವಣ್ಣ ದೆಹಲಿಯಲ್ಲಿ ಸ್ಪಷ್ಟನೆ ನೀಡಿದ್ದಾರೆ.
Featured videos
up next
ರಸ್ತೆ ಬದಿ ಮೊಬೈಲ್ ತಗೆದು ರೀಲ್ಸ್ ಮಾಡುವ ಮುನ್ನ ಎಚ್ಚರ!
Madal Virupakshappa: ಬಂಧನ ಬಳಿಕ ಎದೆನೋವು ಎಂದು ಹೈಡ್ರಾಮಾ: ಶಾಸಕರ ಮುಂದಿರುವ ಆಯ್ಕೆಗಳೇನು?
ರೈತನ ಪಾತ್ರದಲ್ಲಿ ಸೋನು ಸೂದ್; SPB ಸ್ವರದಲ್ಲಿ ಶ್ರೀಮಂತ ಗಾಯನ!
ನಂದಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಉದ್ಘಾಟನೆಗೆ ಆಗಮಿಸಿದ ಸಿಎಂ.
ಸಿದ್ದರಾಮಯ್ಯ ಗೆ ನಾನು ರಾಜಕೀಯವಾಗಿ, ಆರ್ಥಿಕವಾಗಿ ಸಹಾಯ ಮಾಡಿದ್ದೇನೆ | ವರ್ತೂರು ಪ್ರಕಾಶ್
ಗುಂಡ್ಲುಪೇಟೆಗೆ ಆಗಮಿಸಿದ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ