Karnataka Budget 2020: ಕೇಂದ್ರದ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ ಸಿಎಂ ಯಡಿಯೂರಪ್ಪ

  • 19:06 PM March 05, 2020
  • state
Share This :

Karnataka Budget 2020: ಕೇಂದ್ರದ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ ಸಿಎಂ ಯಡಿಯೂರಪ್ಪ

ಬೆಂಗಳೂರು: ಇಂದು ಮಂಡನೆಯಾದ ಬಜೆಟ್ ದೂರದೃಷ್ಟಿಯುಳ್ಳ ಬಜೆಟ್ ಆಗಿದೆ. ಕೃಷಿಗೆ ಹೆಚ್ಚು ಒತ್ತು ನೀಡಿ, ರೈತರ ಆರ್ಥಿಕತೆ ಬಲಪಡಿಸುವ ಬಜೆಟ್ ಇದಾಗಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.