ಬೆಂಗಳೂರು: ಅನರ್ಹ ಶಾಸಕರ ಪ್ರಕರಣದ ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆ ಚರ್ಚೆ ಮಾಡಲ್ಲ. ಸುಪ್ರೀಂ ಮುಂದೆ ಇದ್ದ ಮನವಿ ಅನರ್ಹ ಶಾಸಕರ ಬಗ್ಗೆ ಸ್ಪೀಕರ್ ತೀರ್ಮಾನ. ಆ ಪಕ್ಷದ ಅಧ್ಯಕ್ಷರು ಸಲ್ಲಿಸಿದ ಮನವಿ ಇದೆ. ಆದರೆ ಚುನಾವಣೆ ಆಯೋಗದ ವಕೀಲರು ನಾವು ಚುನಾವಣೆ ಮುಂದೂಡಲು ಸಿದ್ದವಿದ್ದೇವೆ ಎಂದಿದ್ದಾರೆ. ಇದು ಈ ದೇಶದ ವ್ಯವಸ್ಥೆಯಲ್ಲಿ ಸ್ವಾಯತ್ತ ಸಂಸ್ಥೆಯನ್ನು ನೈತಿಕ ಸ್ಥೈರ್ಯ ಕುಂದಿಸುವ ಪ್ರಯತ್ನ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
sangayya
Share Video
ಬೆಂಗಳೂರು: ಅನರ್ಹ ಶಾಸಕರ ಪ್ರಕರಣದ ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆ ಚರ್ಚೆ ಮಾಡಲ್ಲ. ಸುಪ್ರೀಂ ಮುಂದೆ ಇದ್ದ ಮನವಿ ಅನರ್ಹ ಶಾಸಕರ ಬಗ್ಗೆ ಸ್ಪೀಕರ್ ತೀರ್ಮಾನ. ಆ ಪಕ್ಷದ ಅಧ್ಯಕ್ಷರು ಸಲ್ಲಿಸಿದ ಮನವಿ ಇದೆ. ಆದರೆ ಚುನಾವಣೆ ಆಯೋಗದ ವಕೀಲರು ನಾವು ಚುನಾವಣೆ ಮುಂದೂಡಲು ಸಿದ್ದವಿದ್ದೇವೆ ಎಂದಿದ್ದಾರೆ. ಇದು ಈ ದೇಶದ ವ್ಯವಸ್ಥೆಯಲ್ಲಿ ಸ್ವಾಯತ್ತ ಸಂಸ್ಥೆಯನ್ನು ನೈತಿಕ ಸ್ಥೈರ್ಯ ಕುಂದಿಸುವ ಪ್ರಯತ್ನ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
Featured videos
up next
ರಸ್ತೆ ಬದಿ ಮೊಬೈಲ್ ತಗೆದು ರೀಲ್ಸ್ ಮಾಡುವ ಮುನ್ನ ಎಚ್ಚರ!
Madal Virupakshappa: ಬಂಧನ ಬಳಿಕ ಎದೆನೋವು ಎಂದು ಹೈಡ್ರಾಮಾ: ಶಾಸಕರ ಮುಂದಿರುವ ಆಯ್ಕೆಗಳೇನು?
ರೈತನ ಪಾತ್ರದಲ್ಲಿ ಸೋನು ಸೂದ್; SPB ಸ್ವರದಲ್ಲಿ ಶ್ರೀಮಂತ ಗಾಯನ!
ನಂದಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಉದ್ಘಾಟನೆಗೆ ಆಗಮಿಸಿದ ಸಿಎಂ.
ಸಿದ್ದರಾಮಯ್ಯ ಗೆ ನಾನು ರಾಜಕೀಯವಾಗಿ, ಆರ್ಥಿಕವಾಗಿ ಸಹಾಯ ಮಾಡಿದ್ದೇನೆ | ವರ್ತೂರು ಪ್ರಕಾಶ್
ಗುಂಡ್ಲುಪೇಟೆಗೆ ಆಗಮಿಸಿದ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ