ಹೋಮ್ » ವಿಡಿಯೋ » ರಾಜ್ಯ

ರಾಜ್ಯದ ಇತಿಹಾಸದಲ್ಲಿ ಯಾವತ್ತೂ ಆಗದ ಸಾಂವಿಧಾನಿಕ ಬಿಕ್ಕಟ್ಟು ಸೃಷ್ಟಿ? ಸ್ಪೀಕರ್

ರಾಜ್ಯ14:13 PM July 25, 2019

ಬೆಂಗಳೂರು(ಜುಲೈ 25): ಮೈತ್ರಿಸರ್ಕಾರ ರಚನೆಯಾದಂದಿನಿಂದ ರಾಜ್ಯ ರಾಜಕೀಯದಲ್ಲಿ ಅಲ್ಲೋಲಕಲ್ಲೋಲದಂಥ ಸ್ಥಿತಿ ನಿರಂತರವಾಗಿ ಇದೆ. ಸರ್ಕಾರ ಪತನವಾದರೂ ಈ ಸ್ಥಿತಿ ತಪ್ಪಿಲ್ಲ. ಈಗ ರಾಜ್ಯವು ಹೊಸ ಸಾಂವಿಧಾನಿಕ ಬಿಕ್ಕಟ್ಟಿನ ಅಂಚಿನಲ್ಲಿದೆ. ಸ್ಪೀಕರ್ ರಮೇಶ್ ಕುಮಾರ್ ಅವರೂ ಕೂಡ ಇದೇ ಆತಂಕ ವ್ಯಕ್ತಪಡಿಸಿದ್ದಾರೆ. ಇದೇ ತಿಂಗಳ ಅಂತ್ಯದೊಳಗೆ ಹೊಸ ಸರ್ಕಾರ ರಚನೆಯಾಗದಿದ್ದರೆ ರಾಜ್ಯದಲ್ಲಿ ಹೊಸ ಬಿಕ್ಕಟ್ಟು ಶುರುವಾಗುತ್ತದೆ ಎಂದು ರಮೇಶ್ ಕುಮಾರ್ ಎಚ್ಚರಿಸಿದ್ದಾರೆ. ಸದ್ಯದ ಪರಿಸ್ಥಿತಿ ಮುಂದುವರಿದರೆ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಕೆ ಬರುವುದು ನಿಶ್ಚಿತವಾಗಿದೆ.

sangayya

ಬೆಂಗಳೂರು(ಜುಲೈ 25): ಮೈತ್ರಿಸರ್ಕಾರ ರಚನೆಯಾದಂದಿನಿಂದ ರಾಜ್ಯ ರಾಜಕೀಯದಲ್ಲಿ ಅಲ್ಲೋಲಕಲ್ಲೋಲದಂಥ ಸ್ಥಿತಿ ನಿರಂತರವಾಗಿ ಇದೆ. ಸರ್ಕಾರ ಪತನವಾದರೂ ಈ ಸ್ಥಿತಿ ತಪ್ಪಿಲ್ಲ. ಈಗ ರಾಜ್ಯವು ಹೊಸ ಸಾಂವಿಧಾನಿಕ ಬಿಕ್ಕಟ್ಟಿನ ಅಂಚಿನಲ್ಲಿದೆ. ಸ್ಪೀಕರ್ ರಮೇಶ್ ಕುಮಾರ್ ಅವರೂ ಕೂಡ ಇದೇ ಆತಂಕ ವ್ಯಕ್ತಪಡಿಸಿದ್ದಾರೆ. ಇದೇ ತಿಂಗಳ ಅಂತ್ಯದೊಳಗೆ ಹೊಸ ಸರ್ಕಾರ ರಚನೆಯಾಗದಿದ್ದರೆ ರಾಜ್ಯದಲ್ಲಿ ಹೊಸ ಬಿಕ್ಕಟ್ಟು ಶುರುವಾಗುತ್ತದೆ ಎಂದು ರಮೇಶ್ ಕುಮಾರ್ ಎಚ್ಚರಿಸಿದ್ದಾರೆ. ಸದ್ಯದ ಪರಿಸ್ಥಿತಿ ಮುಂದುವರಿದರೆ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಕೆ ಬರುವುದು ನಿಶ್ಚಿತವಾಗಿದೆ.

ಇತ್ತೀಚಿನದು

Top Stories

//