ಹೋಮ್ » ವಿಡಿಯೋ » ರಾಜ್ಯ

ಬೂದಿ ಮುಚ್ಚಿದ ಕೆಂಡದಂತಿದೆ ಮಂಗಳೂರು: ನ್ಯೂಸ್18 ಗ್ರೌಂಡ್ ರಿಪೋರ್ಟ್

ರಾಜ್ಯ12:20 PM December 20, 2019

ಮಂಗಳೂರು: ಪೌರತ್ವ ಕಾಯ್ದೆ ವಿರೋಧಿಸಿ ನಿನ್ನೆ ನಡೆದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿ ಪೊಲೀಸರು ಗೋಲಿಬಾರ್ ಮಾಡಿದ್ದರು. ಈ ಘಟನೆಯಲ್ಲಿ ಇಬ್ಬರು ವ್ಯಕ್ತಿಗಳು ಬಲಿಯಾದರು. ಅದರ ಬೆನ್ನಲ್ಲೇ ಇಂಟರ್ನೆಟ್ ಸ್ಥಗಿತಗೊಳಿಸಿ ನಗರದ ವಿವಿಧೆಡೆ ಕರ್ಫ್ಯೂ ಹೇರಲಾಗಿದೆ. ಇವತ್ತು ಹಿಂಸಾಚಾರ ನಡೆಯದಿದ್ದರೂ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡಂತಿದೆ. ನಗರದ ಇವತ್ತಿನ ಪರಿಸ್ಥಿತಿ ಬಗ್ಗೆ ಒಂದು ಗ್ರೌಂಡ್ ರಿಪೋರ್ಟ್

webtech_news18

ಮಂಗಳೂರು: ಪೌರತ್ವ ಕಾಯ್ದೆ ವಿರೋಧಿಸಿ ನಿನ್ನೆ ನಡೆದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿ ಪೊಲೀಸರು ಗೋಲಿಬಾರ್ ಮಾಡಿದ್ದರು. ಈ ಘಟನೆಯಲ್ಲಿ ಇಬ್ಬರು ವ್ಯಕ್ತಿಗಳು ಬಲಿಯಾದರು. ಅದರ ಬೆನ್ನಲ್ಲೇ ಇಂಟರ್ನೆಟ್ ಸ್ಥಗಿತಗೊಳಿಸಿ ನಗರದ ವಿವಿಧೆಡೆ ಕರ್ಫ್ಯೂ ಹೇರಲಾಗಿದೆ. ಇವತ್ತು ಹಿಂಸಾಚಾರ ನಡೆಯದಿದ್ದರೂ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡಂತಿದೆ. ನಗರದ ಇವತ್ತಿನ ಪರಿಸ್ಥಿತಿ ಬಗ್ಗೆ ಒಂದು ಗ್ರೌಂಡ್ ರಿಪೋರ್ಟ್

ಇತ್ತೀಚಿನದು

Top Stories

//