ವಿಜಯಪುರ: ಮೈತ್ರಿ ಸರ್ಕಾರಕ್ಕೆ ಪತನಕ್ಕೆ ಹೆಚ್.ಡಿ. ರೇವಣ್ಣ ಕಾರಣನಾ? ಮಾಜಿ ಸಚಿವ ಹೆಚ್.ಡಿ. ರೇವಣ್ಣ ವಿರುದ್ಧ ಪಾಟೀಲ ಅಸಮಾಧಾನ.ವಿಜಯಪುರದಲ್ಲಿ ಮಾಜಿ ಆರೋಗ್ಯ ಸಚಿವ ಶಿವಾನಂದ ಪಾಟೀಲ ಹೇಳಿಕೆ.ಹೆಚ್ಡಿ ರೇವಣ್ಣ ಎಲ್ಲ ಇಲಾಖೆಗಳಲ್ಲಿ ಹಸ್ತಕ್ಷೇಪ ಮಾಡಿದ್ದಾರೆ.ಆರೋಗ್ಯ ಇಲಾಖೆಯಲ್ಲೂ ಕೈ ಹಾಕಿದ್ರು.ಅವರ ವಿರುದ್ಧ ನಮಗೂ ಸಾಕಷ್ಟು ಅಸಮಾಧಾನವಿದೆ.ಅದಕ್ಕಾಗಿ ಸರ್ಕಾರ ಬೀಳಸಬೇಕು ಅಂತಾ ಇದೀಯಾ.KMF ಅಧ್ಯಕರು ಕಿಡ್ನಾಪ್ ವಿಚಾರ.ಹೆಚ್.ಡಿ. ರೇವಣ್ಣ ಈ ವಿಷಯದಲ್ಲಿ ಕೈ ಹಾಕಿದು ತಪ್ಪು.ಕಾಂಗ್ರೆಸ್ ಶಾಸಕ ಭೀಮಾನಾಯಕಗೆ ನೀಡಲು ತೀರ್ಮಾನ ಆಗಿತ್ತು.
Shyam.Bapat
Share Video
ವಿಜಯಪುರ: ಮೈತ್ರಿ ಸರ್ಕಾರಕ್ಕೆ ಪತನಕ್ಕೆ ಹೆಚ್.ಡಿ. ರೇವಣ್ಣ ಕಾರಣನಾ? ಮಾಜಿ ಸಚಿವ ಹೆಚ್.ಡಿ. ರೇವಣ್ಣ ವಿರುದ್ಧ ಪಾಟೀಲ ಅಸಮಾಧಾನ.ವಿಜಯಪುರದಲ್ಲಿ ಮಾಜಿ ಆರೋಗ್ಯ ಸಚಿವ ಶಿವಾನಂದ ಪಾಟೀಲ ಹೇಳಿಕೆ.ಹೆಚ್ಡಿ ರೇವಣ್ಣ ಎಲ್ಲ ಇಲಾಖೆಗಳಲ್ಲಿ ಹಸ್ತಕ್ಷೇಪ ಮಾಡಿದ್ದಾರೆ.ಆರೋಗ್ಯ ಇಲಾಖೆಯಲ್ಲೂ ಕೈ ಹಾಕಿದ್ರು.ಅವರ ವಿರುದ್ಧ ನಮಗೂ ಸಾಕಷ್ಟು ಅಸಮಾಧಾನವಿದೆ.ಅದಕ್ಕಾಗಿ ಸರ್ಕಾರ ಬೀಳಸಬೇಕು ಅಂತಾ ಇದೀಯಾ.KMF ಅಧ್ಯಕರು ಕಿಡ್ನಾಪ್ ವಿಚಾರ.ಹೆಚ್.ಡಿ. ರೇವಣ್ಣ ಈ ವಿಷಯದಲ್ಲಿ ಕೈ ಹಾಕಿದು ತಪ್ಪು.ಕಾಂಗ್ರೆಸ್ ಶಾಸಕ ಭೀಮಾನಾಯಕಗೆ ನೀಡಲು ತೀರ್ಮಾನ ಆಗಿತ್ತು.
Featured videos
up next
ರಾಮನ ಹೆಸರಲ್ಲಿ ಮತ ಕೇಳ್ತೀರಲ್ಲ, ಕಳ್ಳ ರಾಮನಾ, ಬೆಂಕಿ ರಾಮನಾ? ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಾಗ್ದಾಳಿ
'ಕೈ' ಗ್ಯಾರಂಟಿ ಯೋಜನೆಗಳಿಗೆ ನಮೋ ಟಾಂಗ್; ಖರ್ಗೆ, ಸಿದ್ದು ಹೆಸರು ಪ್ರಸ್ತಾಪಿಸದೆ ಮೋದಿ ವಾಗ್ದಾಳಿ
ಮೋದಿಯವರಿಂದ ಉದ್ಘಾಟನೆಗೆ ಸಿದ್ಧಗೊಂಡಿರುವ ವೈಟ್ ಫೀಲ್ಡ್ ಮೇಟ್ರೋ ನಿಲ್ದಾಣ!
Karnataka Politics: ಕೋಲಾರದಿಂದಲೂ ಟಿಕೆಟ್ ಕೇಳಿದ ಸಿದ್ದರಾಮಯ್ಯ
Congress Candidate List: ಮೊದಲ ಪಟ್ಟಿಯಲ್ಲಿ 8 ಮುಸ್ಲಿಂ ಅಭ್ಯರ್ಥಿಗಳು; ಹೀಗಿದೆ ಜಾತಿ ಲೆಕ್ಕಾಚಾರ
11 ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು!
ಬಾದಾಮಿಯ ರೋಡ್ ಶೋನಲ್ಲಿ ಅಭಿಮಾನಿಗಳತ್ತ ಕೈ ಬೀಸಿದ ಸಿದ್ದರಾಮಯ್ಯ!
ಸಿದ್ದರಾಮಯ್ಯ ಆಗಮನ ಹಿನ್ನಲೆ 40 ಸಾವಿರ ಜನರಿಗಾಗಿ ಊಟದ ಸಿದ್ದತೆ!