ರಸ್ತೆಯಲ್ಲಿ ಕೆಲಸ ಮಾಡುತಿದ್ದ ಬಿಬಿಎಂಪಿ ಗುತ್ತಿಗೆ ಪೌರಕಾರ್ಮಿಕರ ಮೇಲೆ ಹರಿದ ಟಿಟಿ. ಬೆಳಿಗ್ಗೆ 6.30ಕ್ಕೆ ಸ್ಯಾಟಲೈಟ್ ಬಸ್ ನಿಲ್ದಾಣದ ಬಳಿ ನಡೆದ ಘಟನೆ. ನಾಲ್ವರು ಗುತ್ತಿಗೆ ಪೌರಕಾರ್ಮಿಕರು ಕೆಲಸ ಮಾಡುತಿದ್ದರು. ಸ್ಯಾಟಲೈಟ್ ಬಳಿ ಕಸ ಗುಡಿಸುತಿದ್ದ ಬಿಬಿಎಂಪಿ ಗುತ್ತಿಗೆ ಪೌರಕಾರ್ಮಿಕರು. ಈ ವೇಳೆ ವೇಗವಾಗಿ ಬಂದ ಟಿಟಿ. ಕೆಲಸ ಮಾಡುತಿದ್ದವರಿಗೆ ಡಿಕ್ಕಿ ಹೊಡೆದು ಪರಾರಿ. ಈ ವೇಳೆ ನಾಲ್ವರು ಪೌರ ಕಾರ್ಮಿಕರಿಗೆ ಗಾಯ. ಇದೇ ವೇಳೆ ಟಿಟಿ ಹಿಂದೆ ಬಂದ ಆಟೋ ಕೂಡ ಅದೇ ಕಾರ್ಮಿಕರಿಗೆ ಡಿಕ್ಕಿ. ತೀವ್ರವಾಗಿ ಗಾಯಗೊಂಡ ನಾಲ್ವರು ಪೌರಕಾರ್ಮಿಕರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ. ಬ್ಯಾಟರಾಯನಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ.
Shyam.Bapat
Share Video
ರಸ್ತೆಯಲ್ಲಿ ಕೆಲಸ ಮಾಡುತಿದ್ದ ಬಿಬಿಎಂಪಿ ಗುತ್ತಿಗೆ ಪೌರಕಾರ್ಮಿಕರ ಮೇಲೆ ಹರಿದ ಟಿಟಿ. ಬೆಳಿಗ್ಗೆ 6.30ಕ್ಕೆ ಸ್ಯಾಟಲೈಟ್ ಬಸ್ ನಿಲ್ದಾಣದ ಬಳಿ ನಡೆದ ಘಟನೆ. ನಾಲ್ವರು ಗುತ್ತಿಗೆ ಪೌರಕಾರ್ಮಿಕರು ಕೆಲಸ ಮಾಡುತಿದ್ದರು. ಸ್ಯಾಟಲೈಟ್ ಬಳಿ ಕಸ ಗುಡಿಸುತಿದ್ದ ಬಿಬಿಎಂಪಿ ಗುತ್ತಿಗೆ ಪೌರಕಾರ್ಮಿಕರು. ಈ ವೇಳೆ ವೇಗವಾಗಿ ಬಂದ ಟಿಟಿ. ಕೆಲಸ ಮಾಡುತಿದ್ದವರಿಗೆ ಡಿಕ್ಕಿ ಹೊಡೆದು ಪರಾರಿ. ಈ ವೇಳೆ ನಾಲ್ವರು ಪೌರ ಕಾರ್ಮಿಕರಿಗೆ ಗಾಯ. ಇದೇ ವೇಳೆ ಟಿಟಿ ಹಿಂದೆ ಬಂದ ಆಟೋ ಕೂಡ ಅದೇ ಕಾರ್ಮಿಕರಿಗೆ ಡಿಕ್ಕಿ. ತೀವ್ರವಾಗಿ ಗಾಯಗೊಂಡ ನಾಲ್ವರು ಪೌರಕಾರ್ಮಿಕರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ. ಬ್ಯಾಟರಾಯನಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ.
Featured videos
up next
ರಾಜಧಾನಿ ಬೆಂಗಳೂರಿನಲ್ಲಿ ಧಾರಾಕಾರ ಮಳೆ!
HDKಗೆ ನಂದಿನಿಯನ್ನು ರಕ್ಷಿಸಿ KMF ಕಾಪಾಡಿ ಎನ್ನುವ ವಿಶೇಷ ಹಾರ ಹಾಕಿದ ಅಭಿಮಾನಿಗಳು
ಧರ್ಮರಾಯನಾದ ಅಬ್ದುಲ್ ರಜಾಕ್, ಧುರ್ಯೋಧನ ನಯಾಜ್ ಖಾನ್!
ಸರ್ಕಾರಿ ಕಾರಿಗೆ ಪೂಜೆ ಸಲ್ಲಿಸಿ ಕಾರನ್ನು ಸರ್ಕಾರಕ್ಕೆ ಹಿಂದುರಿಗಿಸಿದ ಕ್ರೀಡಾ ಸಚಿವ!
ಚುನಾವಣೆಯಲ್ಲಿ ಭರ್ಜರಿ ಪ್ರಚಾರ ಆರಂಭಿಸಿರುವ ಗಾಲಿ ಜನಾರ್ದನ ರೆಡ್ಡಿ!
ಕೋಲಾರದಲ್ಲಿ ಶ್ರೀರಾಮೋತ್ಸವ ಕಾರ್ಯಕ್ರಮ!
ಚುನಾವಣೆ ಘೋಷಣೆ ಬೆನ್ನಲ್ಲೇ ಆಪರೇಷನ್ ಸದ್ದು! ಬಿಜೆಪಿಯವರೇ ಕಾಲ್ ಮಾಡ್ತಿದ್ದಾರೆ ಅಂತ ಡಿಕೆಶಿ ತಿರುಗೇಟು
ಬೆಂಗಳೂರಿನಲ್ಲಿ 2,217 ಸೂಕ್ಷ್ಮ ಮತಗಟ್ಟೆ, ಕೇಂದ್ರ ಪ್ಯಾರಾ ಮಿಲಿಟರಿ ನಿಯೋಜನೆ; BBMP ಕಮಿಷನರ್ ಮಾಹಿತಿ
ರಾಜ್ಯಕ್ಕೆ ಗುಜರಾತ್ EVM ಬೇಡ; ಚುನಾವಣಾ ಆಯೋಗಕ್ಕೆ ಧನ್ಯವಾದ ತಿಳಿಸಿದ ಡಿಕೆ ಶಿವಕುಮಾರ್
ಮನೆಯಿಂದಲೇ ಮತದಾನ ಮಾಡುವವರಿಗೆ ಇಲ್ಲಿದೆ ಮಾಹಿತಿ; ನೀವು ಓದಲೇ ಬೇಕಾಗಿರುವ ಸುದ್ದಿ!