ಇಂದು ಸಚಿವನಾಗಿ ಪ್ರಮಾಣ ವಚನ ಸ್ವೀಕಾರ ಮಾಡುತ್ತಿದ್ದೇನೆ. ಈ ನಾಡಿನ ಎಲ್ಲಾ ವರ್ಗದ ಜನರ ಕಷ್ಟಗಳಿಗೆ ಸ್ಪಂದಿಸಿ ಅವರಿಗೆ ನೆರವಾಗುವುದು ನನ್ನ ಉದ್ದೇಶ. ಪಕ್ಷ ಯಾವ ಜವಾಬ್ದಾರಿಯನ್ನು ವಹಿಸುತ್ತೋ ಅದನ್ನು ಕಾಯಾ ವಾಚಾ ಮನಸಾ ನಿರ್ವಹಿಸಿಕೊಂಡು ಹೋಗುತ್ತೇನೆ. ಇದು ಜನರು ಕೊಟ್ಟ ಭಿಕ್ಷೆ ಎಂದು ಸಚಿವ ಶ್ರೀರಾಮುಲು ಹೇಳಿದ್ದಾರೆ.
sangayya
Share Video
ಇಂದು ಸಚಿವನಾಗಿ ಪ್ರಮಾಣ ವಚನ ಸ್ವೀಕಾರ ಮಾಡುತ್ತಿದ್ದೇನೆ. ಈ ನಾಡಿನ ಎಲ್ಲಾ ವರ್ಗದ ಜನರ ಕಷ್ಟಗಳಿಗೆ ಸ್ಪಂದಿಸಿ ಅವರಿಗೆ ನೆರವಾಗುವುದು ನನ್ನ ಉದ್ದೇಶ. ಪಕ್ಷ ಯಾವ ಜವಾಬ್ದಾರಿಯನ್ನು ವಹಿಸುತ್ತೋ ಅದನ್ನು ಕಾಯಾ ವಾಚಾ ಮನಸಾ ನಿರ್ವಹಿಸಿಕೊಂಡು ಹೋಗುತ್ತೇನೆ. ಇದು ಜನರು ಕೊಟ್ಟ ಭಿಕ್ಷೆ ಎಂದು ಸಚಿವ ಶ್ರೀರಾಮುಲು ಹೇಳಿದ್ದಾರೆ.
Featured videos
up next
PM Modi: 4 ಗಂಟೆ 30 ನಿಮಿಷ, ಪ್ರಧಾನಿ ಮೋದಿ ಭದ್ರತೆಗಾಗಿ 14 ಕೋಟಿ ರೂಪಾಯಿ ವ್ಯಯ
ಕಾಂಗ್ರೆಸ್ ರಾಜಭವನ ಚಲೋ ಅರ್ಧಕ್ಕೆ ಸ್ಟಾಪ್: ಶಾಸಕಿಯ ಕೊರಳಿಗೆ ಕೈ ಹಾಕಿ ಎಳೆದಾಡಿದ್ರಾ ಪೊಲೀಸರು?
Rajyasbha Polls: ಸಿದ್ದರಾಮಯ್ಯ ಕೊಠಡಿಗೆ ಸಿ ಟಿ ರವಿ; JDS ಶ್ರೀನಿವಾಸ್ ಗೌಡರಿಂದ ಅಡ್ಡ ಮತದಾನ
ಬಿಜೆಪಿ ಮುಖಂಡ, ಶ್ರೀರಾಮಸೇನೆ ಮುಖ್ಯಸ್ಥನ ತಲೆಗೆ ತಲಾ 10 ಲಕ್ಷ ಘೋಷಣೆ; Instagramನಲ್ಲಿ ಬೆದರಿಕೆ