ಕಾಂಗ್ರೆಸ್ ಪಕ್ಷದ ನಾಯಕರು ನನ್ನನ್ನು ಭೇಟಿಯಾಗಿದ್ದಾರೆ. ಅವರೆಲ್ಲ ನಮ್ಮ ನಾಯಕರು. ಅವರ ಮಾರ್ಗದರ್ಶನದಲ್ಲಿ ನಾನು ರಾಜಕೀಯವಾಗಿ ಮುಂದೆ ಬಂದವನು. ಕೆಲವು ಬೇಸರಗಳಿಂದ ರಾಜೀನಾಮೆ ನೀಡಿದ್ದೇನೆ. 40 ವರ್ಷಗಳಿಂದ ಪಕ್ಷದಲ್ಲಿರುವುದರಿಂದ ರಾಜೀನಾಮೆ ನೀಡಬೇಡಿ ಎಂದು ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ಮನವಿ ಮಾಡಿದ್ದಾರೆ. ನಾನು ಕಾಲಾವಕಾಶ ಕೇಳಿದ್ದೇನೆ. ಸುಧಾಕರ್ ಜೊತೆ ಕೂಡ ನಾನು ಮಾತನಾಡಿ ಮನವೊಲಿಸಲು ಪ್ರಯತ್ನಿಸುವುದಾಗಿ ತಿಳಿಸಿದ್ದೇನೆ. ಇದೇ ಪಕ್ಷದಲ್ಲಿ ಉಳಿದುಕೊಳ್ಳುವ ಬಗ್ಗೆ ಯೋಚಿಸಲಿದ್ದೇನೆ. ಎಲ್ಲ ಪಕ್ಷದಲ್ಲೂ ಅಸಮಾಧಾನ ಇದ್ದೇ ಇರುತ್ತದೆ ಎಂದು ಸಚಿವ ಎಂಟಿಬಿ ನಾಗರಾಜ್ ಹೇಳಿದ್ದಾರೆ.
sangayya
Share Video
ಕಾಂಗ್ರೆಸ್ ಪಕ್ಷದ ನಾಯಕರು ನನ್ನನ್ನು ಭೇಟಿಯಾಗಿದ್ದಾರೆ. ಅವರೆಲ್ಲ ನಮ್ಮ ನಾಯಕರು. ಅವರ ಮಾರ್ಗದರ್ಶನದಲ್ಲಿ ನಾನು ರಾಜಕೀಯವಾಗಿ ಮುಂದೆ ಬಂದವನು. ಕೆಲವು ಬೇಸರಗಳಿಂದ ರಾಜೀನಾಮೆ ನೀಡಿದ್ದೇನೆ. 40 ವರ್ಷಗಳಿಂದ ಪಕ್ಷದಲ್ಲಿರುವುದರಿಂದ ರಾಜೀನಾಮೆ ನೀಡಬೇಡಿ ಎಂದು ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ಮನವಿ ಮಾಡಿದ್ದಾರೆ. ನಾನು ಕಾಲಾವಕಾಶ ಕೇಳಿದ್ದೇನೆ. ಸುಧಾಕರ್ ಜೊತೆ ಕೂಡ ನಾನು ಮಾತನಾಡಿ ಮನವೊಲಿಸಲು ಪ್ರಯತ್ನಿಸುವುದಾಗಿ ತಿಳಿಸಿದ್ದೇನೆ. ಇದೇ ಪಕ್ಷದಲ್ಲಿ ಉಳಿದುಕೊಳ್ಳುವ ಬಗ್ಗೆ ಯೋಚಿಸಲಿದ್ದೇನೆ. ಎಲ್ಲ ಪಕ್ಷದಲ್ಲೂ ಅಸಮಾಧಾನ ಇದ್ದೇ ಇರುತ್ತದೆ ಎಂದು ಸಚಿವ ಎಂಟಿಬಿ ನಾಗರಾಜ್ ಹೇಳಿದ್ದಾರೆ.
Featured videos
up next
Congress ಪಕ್ಷ ಕಟ್ಟಿದ್ದು ಸ್ವಾತಂತ್ರ್ಯ ಹೋರಾಟಗಾರರು, ಡಿಕೆಶಿ-ಸಿದ್ದರಾಮಯ್ಯ ಅಲ್ಲ; ಕೆಎಸ್ ಈಶ್ವರಪ್ಪ
ಕೇಂದ್ರ ಬಜೆಟ್ ಮೂಲಕ ಮೂಗಿಗೆ ತುಪ್ಪ ಸವರುವ ಕೆಲಸ ಆಗಿದೆ; ಹೆಚ್ಡಿ ಕುಮಾರಸ್ವಾಮಿ ಟೀಕೆ
DK Shivakumar: ರಮೇಶ್ ಜಾರಕಿಹೊಳಿಯನ್ನ ಬಿಜೆಪಿ ಆಸ್ಪತ್ರೆಗೆ ತೋರಿಸಲಿ; ಆರೋಪಕ್ಕೆ ಡಿಕೆಶಿ ತಿರುಗೇಟು