ನಾನು ಕಾಂಗ್ರೆಸ್ ಪಕ್ಷ ಬಿಡುವುದಿಲ್ಲ. ರಾಜೀನಾಮೆಗೂ ಆಪರೇಷನ್ ಕಮಲಕ್ಕೂ ಸಂಬಂಧವಿಲ್ಲ. ಜಿಂದಾಲ್ ಕಂಪನಿಗೆ ಭೂಮಿ ಪರಭಾರೆ ಕೊಡಲು ನನ್ನ ವಿರೋಧ ಇದೆ. ವಿಜಯನಗರ ಜಿಲ್ಲೆಗೆ ನಮ್ಮ ಆಗ್ರಹ. ಈ 2 ಕಾರಣಗಳಿಗಾಗಿ ನಾನು ರಾಜೀನಾಮೆ ನೀಡಿದ್ದೇನೆ. ಬಳ್ಳಾರಿ ಜನರಿಗಾಗಿ ಶಾಸಕ ಸ್ಥಾನ ತ್ಯಾಗ ಮಾಡಿದ್ದೇನೆ ಎಂದು ನ್ಯೂಸ್18ಗೆ ಕೈ ಶಾಸಕ ಆನಂದ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ. ಸಮಸ್ಯೆ ಬಗೆಹರಿದರೆ ರಾಜೀನಾಮೆ ವಾಪಸ್ ಪಡೆಯುತ್ತೇನೆ. ಇಷ್ಟು ಬೇಗ ಸಮಸ್ಯೆ ಬಗೆಹರಿಯುತ್ತೆ ಅಂದುಕೊಂಡಿಲ್ಲ ಎಂದರು. ನನಗೆ ಸಿದ್ದರಾಮಯ್ಯ ಆಗಲಿ, ಕುಮಾರಸ್ವಾಮಿಯಾಗಲಿ ಮಾತನಾಡಿಲ್ಲ. ಅವರು ಮಾತನಾಡುವ ಮಟ್ಟಕ್ಕೆ ಸಮಸ್ಯೆ ಹೋಗಿಲ್ಲ. ಸಚಿವ ಡಿ ಕೆ ಶಿವಕುಮಾರ್ ನನ್ನ ಮುಖಂಡರು, ಪಕ್ಷಾತೀತವಾಗಿ ಅವರನ್ನು ನಾನು ಗೌರವಿಸುತ್ತೇನೆ.
sangayya
Share Video
ನಾನು ಕಾಂಗ್ರೆಸ್ ಪಕ್ಷ ಬಿಡುವುದಿಲ್ಲ. ರಾಜೀನಾಮೆಗೂ ಆಪರೇಷನ್ ಕಮಲಕ್ಕೂ ಸಂಬಂಧವಿಲ್ಲ. ಜಿಂದಾಲ್ ಕಂಪನಿಗೆ ಭೂಮಿ ಪರಭಾರೆ ಕೊಡಲು ನನ್ನ ವಿರೋಧ ಇದೆ. ವಿಜಯನಗರ ಜಿಲ್ಲೆಗೆ ನಮ್ಮ ಆಗ್ರಹ. ಈ 2 ಕಾರಣಗಳಿಗಾಗಿ ನಾನು ರಾಜೀನಾಮೆ ನೀಡಿದ್ದೇನೆ. ಬಳ್ಳಾರಿ ಜನರಿಗಾಗಿ ಶಾಸಕ ಸ್ಥಾನ ತ್ಯಾಗ ಮಾಡಿದ್ದೇನೆ ಎಂದು ನ್ಯೂಸ್18ಗೆ ಕೈ ಶಾಸಕ ಆನಂದ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ. ಸಮಸ್ಯೆ ಬಗೆಹರಿದರೆ ರಾಜೀನಾಮೆ ವಾಪಸ್ ಪಡೆಯುತ್ತೇನೆ. ಇಷ್ಟು ಬೇಗ ಸಮಸ್ಯೆ ಬಗೆಹರಿಯುತ್ತೆ ಅಂದುಕೊಂಡಿಲ್ಲ ಎಂದರು. ನನಗೆ ಸಿದ್ದರಾಮಯ್ಯ ಆಗಲಿ, ಕುಮಾರಸ್ವಾಮಿಯಾಗಲಿ ಮಾತನಾಡಿಲ್ಲ. ಅವರು ಮಾತನಾಡುವ ಮಟ್ಟಕ್ಕೆ ಸಮಸ್ಯೆ ಹೋಗಿಲ್ಲ. ಸಚಿವ ಡಿ ಕೆ ಶಿವಕುಮಾರ್ ನನ್ನ ಮುಖಂಡರು, ಪಕ್ಷಾತೀತವಾಗಿ ಅವರನ್ನು ನಾನು ಗೌರವಿಸುತ್ತೇನೆ.
Featured videos
up next
"ನಿಮಗೆ ತಾಕತ್ತಿದ್ದರೆ ಸ್ವಂತ ಪಕ್ಷ ಕಟ್ಟಿ, 4 ಸ್ಥಾನ ಗೆದ್ದು ತೋರಿಸಿ", ಸಿದ್ದರಾಮಯ್ಯಗೆ ಕುಮಾರಸ್ವಾಮಿ ಸವ
'ಭವಾನಿ ರೇವಣ್ಣ ಸ್ಪರ್ಧೆ ಹಾಸನಕ್ಕೆ ಅನಿವಾರ್ಯ ಅಲ್ಲ, ಸೂಕ್ತ'- ಮಾಜಿ ಸಿಎಂ ಹೆಚ್ಡಿಕೆಗೆ ಸೂರಜ್ ರೇವಣ್ಣ
ಭವಾನಿಗೆ ಬಿಜೆಪಿ ಟಿಕೆಟ್ ಆಫರ್ ನೀಡಿದ ಸಿಟಿ ರವಿ, ಗೌಡ್ರ ಮನೆ ಒಡೆಯೋದು ದೇಶ ಒಡೆದಷ್ಟು ಸುಲಭವಲ್ಲ ಎಂದ HDK