ಆರ್ಥಿಕ ಹಿನ್ನಡೆಯ ಈ ಸಂದರ್ಭದಲ್ಲಿ ಕೈಗಾರಿಕೆಗಳಿಗೆ ಉತ್ತೇಜನ ನೀಡುವ ವಾತಾವರಣ ಇರಬೇಕು. ಬೇರೆ ರಾಜ್ಯಗಳಲ್ಲಿ ಕೈಗಾರಿಕೆಗಳಿಗೆ ಉಚಿತ ಭೂಮಿ ಮತ್ತು ನೀರು ಒದಗಿಸಲಾಗುತ್ತಿದೆ ಎಂದು ಗೃಹ ಸಚಿವ ಎಂ.ಬಿ. ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ. ವಿಧಾನಸೌಧದಲ್ಲಿ ಗೃಹ ಸಚಿವ ಎಂ ಬಿ ಪಾಟೀಲ್ ಹೇಳಿಕೆ.ಐಎಂಎ ಹಗರಣದ ತನಿಖೆಗಾಗಿ ಎಸ್ ಐಟಿ ರಚನೆಯಾಗಿದೆ.ತನಿಖೆ ಪ್ರಗತಿಯಲ್ಲಿ ಇದೆ.ಐಎಂಎ ಸಂಸ್ಥೆಯ ಡೈರೆಕ್ಟರ್ ಗಳು ಹಾಗೂ ಸಿಬ್ಬಂದಿ ಯನ್ನು ವಿಚಾರಣೆ ಮಾಡಲಾಗ್ತಿದೆ.ಆರೋಪಿ ಎಲ್ಲೇ ಇದ್ದರೂ ಬಂಧಿಸಿ ತರುವಂತೆ ಸೂಚನೆ ನೀಡಲಾಗಿದೆ.
Shyam.Bapat
Share Video
ಆರ್ಥಿಕ ಹಿನ್ನಡೆಯ ಈ ಸಂದರ್ಭದಲ್ಲಿ ಕೈಗಾರಿಕೆಗಳಿಗೆ ಉತ್ತೇಜನ ನೀಡುವ ವಾತಾವರಣ ಇರಬೇಕು. ಬೇರೆ ರಾಜ್ಯಗಳಲ್ಲಿ ಕೈಗಾರಿಕೆಗಳಿಗೆ ಉಚಿತ ಭೂಮಿ ಮತ್ತು ನೀರು ಒದಗಿಸಲಾಗುತ್ತಿದೆ ಎಂದು ಗೃಹ ಸಚಿವ ಎಂ.ಬಿ. ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ. ವಿಧಾನಸೌಧದಲ್ಲಿ ಗೃಹ ಸಚಿವ ಎಂ ಬಿ ಪಾಟೀಲ್ ಹೇಳಿಕೆ.ಐಎಂಎ ಹಗರಣದ ತನಿಖೆಗಾಗಿ ಎಸ್ ಐಟಿ ರಚನೆಯಾಗಿದೆ.ತನಿಖೆ ಪ್ರಗತಿಯಲ್ಲಿ ಇದೆ.ಐಎಂಎ ಸಂಸ್ಥೆಯ ಡೈರೆಕ್ಟರ್ ಗಳು ಹಾಗೂ ಸಿಬ್ಬಂದಿ ಯನ್ನು ವಿಚಾರಣೆ ಮಾಡಲಾಗ್ತಿದೆ.ಆರೋಪಿ ಎಲ್ಲೇ ಇದ್ದರೂ ಬಂಧಿಸಿ ತರುವಂತೆ ಸೂಚನೆ ನೀಡಲಾಗಿದೆ.
Featured videos
up next
ಸಿಂದಗಿ ಕ್ಷೇತ್ರದ JDS ಅಭ್ಯರ್ಥಿಯಾಗಿ ದಿವಂಗತ ಶಿವಾನಂದ ಪಾಟೀಲ್ ಸೋಮಜಾಳ ಪತ್ನಿ ವಿಶಾಲಾಕ್ಷಿ ಕಣಕ್ಕೆ; HDK
ಬೆಳಗಾವಿ ಯುವತಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಲವ್ ಜಿಹಾದ್ಗೆ ಬಲಿಯಾದಳಾ ಯುವತಿ?
CD ಕೇಸ್ನ CBIಗೆ ವಹಿಸಬೇಕೆಂದು ಒತ್ತಡ; ಅಮಿತ್ ಶಾ ಭೇಟಿಗೆ ಮುಂದಾದ ರಮೇಶ್ ಜಾರಕಿಹೊಳಿ
Congress ಪಕ್ಷ ಕಟ್ಟಿದ್ದು ಸ್ವಾತಂತ್ರ್ಯ ಹೋರಾಟಗಾರರು, ಡಿಕೆಶಿ-ಸಿದ್ದರಾಮಯ್ಯ ಅಲ್ಲ; ಕೆಎಸ್ ಈಶ್ವರಪ್ಪ
ಕೇಂದ್ರ ಬಜೆಟ್ ಮೂಲಕ ಮೂಗಿಗೆ ತುಪ್ಪ ಸವರುವ ಕೆಲಸ ಆಗಿದೆ; ಹೆಚ್ಡಿ ಕುಮಾರಸ್ವಾಮಿ ಟೀಕೆ
DK Shivakumar: ರಮೇಶ್ ಜಾರಕಿಹೊಳಿಯನ್ನ ಬಿಜೆಪಿ ಆಸ್ಪತ್ರೆಗೆ ತೋರಿಸಲಿ; ಆರೋಪಕ್ಕೆ ಡಿಕೆಶಿ ತಿರುಗೇಟು