ಮಂಡ್ಯ(ಅ. 4): ಕೇಂದ್ರ ಸರ್ಕಾರದ ಅಧೀನದಲ್ಲಿ ಐಟಿ ಇಲಾಖೆ ಇದೆ. ಅವರಿಗೆ ಬಂದ ಮಾಹಿತಿ ದಾಖಲೆಯ ಮೇಲೆ ಪರಿಶೀಲನೆ ಮಾಡೋದು ಸಹಜ. ಆದರೆ, ಆಯ್ದ ವ್ಯಕ್ತಿಗಳ ಮೇಲೆ ದಾಳಿ ಮಾಡುತ್ತಿರೋದು ಅನುಮಾನ ಮೂಡಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.