ಸುಪ್ರೀಂ ಕೋರ್ಟ್ ತೀರ್ಪು ಹಿನ್ನೆಲೆ,ಕೆಸಿ ವೇಣುಗೋಪಾಲ್ ಹೇಳಿಕೆ.ವಿಶ್ವಾಸ ಮತದಲ್ಲಿ ನಾವು ಗೆಲ್ಲುವ ವಿಶ್ವಾಸವಿದೆ.ಸುಪ್ರೀಂ ಕೋರ್ಟ್ ಸ್ಪೀಕರ್ ತೀರ್ಮಾನಕ್ಕೆ ಬಿಟ್ಟಿದೆ.ಸುಪ್ರೀಂ ಕೋರ್ಟ್ ತೀರ್ಪು ಸ್ವಲ್ಪ ಗೊಂದಲವಾಗಿದೆ.ಸುಪ್ರೀಂ ಕೋರ್ಟ್ ಶಾಸಕಾಂಗ ವ್ಯವಸ್ಥೆಯಲ್ಲಿ ಮದ್ಯೆ ಪ್ರವೇಶಿಸುವಂತೆ ತೀರ್ಪನ್ನು ನೀಡಿದೆ.ಸುಪ್ರೀಂ ತೀರ್ಪು ರಾಜ್ಯದಲ್ಲಷ್ಟೆ ಅಲ್ಲ ದೇಶದ ಶಾಸಕಾಂಗ ವ್ಯವಸ್ಥೆಗೆ ಮಧ್ಯ ಪ್ರವೇಶಿಸುವಂತಾಗಿದೆ.ಪಕ್ಷ ಬೇದವಿಲ್ಲದೆ ಇದರ ಬಗ್ಗೆ ಗಂಭೀರ ಚರ್ಚೆ ಆಗಬೇಕಿದೆ.ವಿಪ್ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ಯಾರೂ ಕೂಡ ವಾದ ಮಂಡನೆ ಮಾಡಿರಲಿಲ್ಲ.
Shyam.Bapat
Share Video
ಸುಪ್ರೀಂ ಕೋರ್ಟ್ ತೀರ್ಪು ಹಿನ್ನೆಲೆ,ಕೆಸಿ ವೇಣುಗೋಪಾಲ್ ಹೇಳಿಕೆ.ವಿಶ್ವಾಸ ಮತದಲ್ಲಿ ನಾವು ಗೆಲ್ಲುವ ವಿಶ್ವಾಸವಿದೆ.ಸುಪ್ರೀಂ ಕೋರ್ಟ್ ಸ್ಪೀಕರ್ ತೀರ್ಮಾನಕ್ಕೆ ಬಿಟ್ಟಿದೆ.ಸುಪ್ರೀಂ ಕೋರ್ಟ್ ತೀರ್ಪು ಸ್ವಲ್ಪ ಗೊಂದಲವಾಗಿದೆ.ಸುಪ್ರೀಂ ಕೋರ್ಟ್ ಶಾಸಕಾಂಗ ವ್ಯವಸ್ಥೆಯಲ್ಲಿ ಮದ್ಯೆ ಪ್ರವೇಶಿಸುವಂತೆ ತೀರ್ಪನ್ನು ನೀಡಿದೆ.ಸುಪ್ರೀಂ ತೀರ್ಪು ರಾಜ್ಯದಲ್ಲಷ್ಟೆ ಅಲ್ಲ ದೇಶದ ಶಾಸಕಾಂಗ ವ್ಯವಸ್ಥೆಗೆ ಮಧ್ಯ ಪ್ರವೇಶಿಸುವಂತಾಗಿದೆ.ಪಕ್ಷ ಬೇದವಿಲ್ಲದೆ ಇದರ ಬಗ್ಗೆ ಗಂಭೀರ ಚರ್ಚೆ ಆಗಬೇಕಿದೆ.ವಿಪ್ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ಯಾರೂ ಕೂಡ ವಾದ ಮಂಡನೆ ಮಾಡಿರಲಿಲ್ಲ.
Featured videos
up next
ಸಿಂದಗಿ ಕ್ಷೇತ್ರದ JDS ಅಭ್ಯರ್ಥಿಯಾಗಿ ದಿವಂಗತ ಶಿವಾನಂದ ಪಾಟೀಲ್ ಸೋಮಜಾಳ ಪತ್ನಿ ವಿಶಾಲಾಕ್ಷಿ ಕಣಕ್ಕೆ; HDK
ಬೆಳಗಾವಿ ಯುವತಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಲವ್ ಜಿಹಾದ್ಗೆ ಬಲಿಯಾದಳಾ ಯುವತಿ?
CD ಕೇಸ್ನ CBIಗೆ ವಹಿಸಬೇಕೆಂದು ಒತ್ತಡ; ಅಮಿತ್ ಶಾ ಭೇಟಿಗೆ ಮುಂದಾದ ರಮೇಶ್ ಜಾರಕಿಹೊಳಿ
Congress ಪಕ್ಷ ಕಟ್ಟಿದ್ದು ಸ್ವಾತಂತ್ರ್ಯ ಹೋರಾಟಗಾರರು, ಡಿಕೆಶಿ-ಸಿದ್ದರಾಮಯ್ಯ ಅಲ್ಲ; ಕೆಎಸ್ ಈಶ್ವರಪ್ಪ
ಕೇಂದ್ರ ಬಜೆಟ್ ಮೂಲಕ ಮೂಗಿಗೆ ತುಪ್ಪ ಸವರುವ ಕೆಲಸ ಆಗಿದೆ; ಹೆಚ್ಡಿ ಕುಮಾರಸ್ವಾಮಿ ಟೀಕೆ
DK Shivakumar: ರಮೇಶ್ ಜಾರಕಿಹೊಳಿಯನ್ನ ಬಿಜೆಪಿ ಆಸ್ಪತ್ರೆಗೆ ತೋರಿಸಲಿ; ಆರೋಪಕ್ಕೆ ಡಿಕೆಶಿ ತಿರುಗೇಟು