ಮಂಡ್ಯ: ಡಿಕೆ ಶಿವಕುಮಾರ್ ಅವರು ಶ್ರೀರಂಗಪಟ್ಟಣದ ಶ್ರೀರಂಗನಾಥ ಸ್ವಾಮಿ ದೇವಸ್ಥಾನಕ್ಕೆ ಭೇಟಿ ಕೊಟ್ಟ ಸಂದರ್ಭದಲ್ಲಿ ಸ್ವಾಗತಕ್ಕೆ ಬಂದಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರ ಮಧ್ಯೆಯೇ ಕಿತ್ತಾಟವಾಗಿದೆ. ಮಂಡ್ಯದಲ್ಲಿ ಜಿದ್ದಾಜಿದ್ದಿ ರಾಜಕಾರಣ ಮಾಡುವ ಈ ಎರಡೂ ಪಕ್ಷಗಳ ಕಾರ್ಯಕರ್ತರು ಪರಸ್ಪರ ಕೈಕೈ ಮಿಲಾಯಿಸಿದ್ದಾರೆ. ಕೊನೆಗೆ ಡಿಕೆಶಿ ಅವರೇ ಮಧ್ಯಪ್ರವೇಶಿಸಿ ಎರಡೂ ಕಡೆಯವರನ್ನು ಗದರಿಸಿ ಸಮಾಧಾನಗೊಳಿಸಿದರು.
sangayya
Share Video
ಮಂಡ್ಯ: ಡಿಕೆ ಶಿವಕುಮಾರ್ ಅವರು ಶ್ರೀರಂಗಪಟ್ಟಣದ ಶ್ರೀರಂಗನಾಥ ಸ್ವಾಮಿ ದೇವಸ್ಥಾನಕ್ಕೆ ಭೇಟಿ ಕೊಟ್ಟ ಸಂದರ್ಭದಲ್ಲಿ ಸ್ವಾಗತಕ್ಕೆ ಬಂದಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರ ಮಧ್ಯೆಯೇ ಕಿತ್ತಾಟವಾಗಿದೆ. ಮಂಡ್ಯದಲ್ಲಿ ಜಿದ್ದಾಜಿದ್ದಿ ರಾಜಕಾರಣ ಮಾಡುವ ಈ ಎರಡೂ ಪಕ್ಷಗಳ ಕಾರ್ಯಕರ್ತರು ಪರಸ್ಪರ ಕೈಕೈ ಮಿಲಾಯಿಸಿದ್ದಾರೆ. ಕೊನೆಗೆ ಡಿಕೆಶಿ ಅವರೇ ಮಧ್ಯಪ್ರವೇಶಿಸಿ ಎರಡೂ ಕಡೆಯವರನ್ನು ಗದರಿಸಿ ಸಮಾಧಾನಗೊಳಿಸಿದರು.
Featured videos
up next
ಸಿಂದಗಿ ಕ್ಷೇತ್ರದ JDS ಅಭ್ಯರ್ಥಿಯಾಗಿ ದಿವಂಗತ ಶಿವಾನಂದ ಪಾಟೀಲ್ ಸೋಮಜಾಳ ಪತ್ನಿ ವಿಶಾಲಾಕ್ಷಿ ಕಣಕ್ಕೆ; HDK
ಬೆಳಗಾವಿ ಯುವತಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಲವ್ ಜಿಹಾದ್ಗೆ ಬಲಿಯಾದಳಾ ಯುವತಿ?
CD ಕೇಸ್ನ CBIಗೆ ವಹಿಸಬೇಕೆಂದು ಒತ್ತಡ; ಅಮಿತ್ ಶಾ ಭೇಟಿಗೆ ಮುಂದಾದ ರಮೇಶ್ ಜಾರಕಿಹೊಳಿ
Congress ಪಕ್ಷ ಕಟ್ಟಿದ್ದು ಸ್ವಾತಂತ್ರ್ಯ ಹೋರಾಟಗಾರರು, ಡಿಕೆಶಿ-ಸಿದ್ದರಾಮಯ್ಯ ಅಲ್ಲ; ಕೆಎಸ್ ಈಶ್ವರಪ್ಪ
ಕೇಂದ್ರ ಬಜೆಟ್ ಮೂಲಕ ಮೂಗಿಗೆ ತುಪ್ಪ ಸವರುವ ಕೆಲಸ ಆಗಿದೆ; ಹೆಚ್ಡಿ ಕುಮಾರಸ್ವಾಮಿ ಟೀಕೆ
DK Shivakumar: ರಮೇಶ್ ಜಾರಕಿಹೊಳಿಯನ್ನ ಬಿಜೆಪಿ ಆಸ್ಪತ್ರೆಗೆ ತೋರಿಸಲಿ; ಆರೋಪಕ್ಕೆ ಡಿಕೆಶಿ ತಿರುಗೇಟು