Karnataka Politics Highlights: ವಿಶ್ವಾಸಮತ ಯಾಚನೆ ಗೊತ್ತುವಳಿಯ ಮೇಲಿನ ಚರ್ಚೆಯ ವೇಳೆ ಶಾಸಕರ ಖರೀದಿ ವಿಚಾರ ಸಾಕಷ್ಟು ಗದ್ದಲಕ್ಕೆ ಕಾರಣವಾಯಿತು. ಮುಖ್ಯಮಂತ್ರಿಗಳು ಸುದೀರ್ಘವಾಗಿ ಮಾತನಾಡುವ ಸಂದರ್ಭದಲ್ಲಿ ಬಿಜೆಪಿಯವರಿಂದ ಶಾಸಕರ ಖರೀದಿಯಾಗುತ್ತಿರುವುದನ್ನು ಪ್ರಸ್ತಾಪಿಸಿದರು. ಶಾಸಕರಿಗೆ 30-40 ಕೋಟಿ ಆಫರ್ ಕೊಡುತ್ತಾರೆ ಎಂದು ಸಿಎಂ ಟೀಕಿಸುತ್ತಿದ್ದ ವೇಳೆ ಜೆಡಿಎಸ್ ಶಾಸಕ ಶ್ರೀನಿವಾಸ ಗೌಡ ಅವರು ಮಧ್ಯಪ್ರವೇಸಿದರು. ತಮಗೂ 5 ಕೋಟಿ ರೂ ಕೊಡಲು ಮುಂದೆ ಬಂದಿದ್ದರು ಎಂದು ಹೇಳಿದರು.
sangayya
Share Video
Karnataka Politics Highlights: ವಿಶ್ವಾಸಮತ ಯಾಚನೆ ಗೊತ್ತುವಳಿಯ ಮೇಲಿನ ಚರ್ಚೆಯ ವೇಳೆ ಶಾಸಕರ ಖರೀದಿ ವಿಚಾರ ಸಾಕಷ್ಟು ಗದ್ದಲಕ್ಕೆ ಕಾರಣವಾಯಿತು. ಮುಖ್ಯಮಂತ್ರಿಗಳು ಸುದೀರ್ಘವಾಗಿ ಮಾತನಾಡುವ ಸಂದರ್ಭದಲ್ಲಿ ಬಿಜೆಪಿಯವರಿಂದ ಶಾಸಕರ ಖರೀದಿಯಾಗುತ್ತಿರುವುದನ್ನು ಪ್ರಸ್ತಾಪಿಸಿದರು. ಶಾಸಕರಿಗೆ 30-40 ಕೋಟಿ ಆಫರ್ ಕೊಡುತ್ತಾರೆ ಎಂದು ಸಿಎಂ ಟೀಕಿಸುತ್ತಿದ್ದ ವೇಳೆ ಜೆಡಿಎಸ್ ಶಾಸಕ ಶ್ರೀನಿವಾಸ ಗೌಡ ಅವರು ಮಧ್ಯಪ್ರವೇಸಿದರು. ತಮಗೂ 5 ಕೋಟಿ ರೂ ಕೊಡಲು ಮುಂದೆ ಬಂದಿದ್ದರು ಎಂದು ಹೇಳಿದರು.
Featured videos
up next
ರಾಮನ ಹೆಸರಲ್ಲಿ ಮತ ಕೇಳ್ತೀರಲ್ಲ, ಕಳ್ಳ ರಾಮನಾ, ಬೆಂಕಿ ರಾಮನಾ? ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಾಗ್ದಾಳಿ
'ಕೈ' ಗ್ಯಾರಂಟಿ ಯೋಜನೆಗಳಿಗೆ ನಮೋ ಟಾಂಗ್; ಖರ್ಗೆ, ಸಿದ್ದು ಹೆಸರು ಪ್ರಸ್ತಾಪಿಸದೆ ಮೋದಿ ವಾಗ್ದಾಳಿ
ಮೋದಿಯವರಿಂದ ಉದ್ಘಾಟನೆಗೆ ಸಿದ್ಧಗೊಂಡಿರುವ ವೈಟ್ ಫೀಲ್ಡ್ ಮೇಟ್ರೋ ನಿಲ್ದಾಣ!
Karnataka Politics: ಕೋಲಾರದಿಂದಲೂ ಟಿಕೆಟ್ ಕೇಳಿದ ಸಿದ್ದರಾಮಯ್ಯ
Congress Candidate List: ಮೊದಲ ಪಟ್ಟಿಯಲ್ಲಿ 8 ಮುಸ್ಲಿಂ ಅಭ್ಯರ್ಥಿಗಳು; ಹೀಗಿದೆ ಜಾತಿ ಲೆಕ್ಕಾಚಾರ
11 ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು!
ಬಾದಾಮಿಯ ರೋಡ್ ಶೋನಲ್ಲಿ ಅಭಿಮಾನಿಗಳತ್ತ ಕೈ ಬೀಸಿದ ಸಿದ್ದರಾಮಯ್ಯ!
ಸಿದ್ದರಾಮಯ್ಯ ಆಗಮನ ಹಿನ್ನಲೆ 40 ಸಾವಿರ ಜನರಿಗಾಗಿ ಊಟದ ಸಿದ್ದತೆ!