ಮಂಗಳೂರು: ಆರೋಗ್ಯಕರ ಚರ್ಚೆಗೆ ಪ್ರಜಾಪ್ರಭುತ್ವದಲ್ಲಿ ಮುಕ್ತ ಅವಕಾಶವಿದೆ. ಅಂತಹ ಒಂದು ಆರೋಗ್ಯಕರ ಚರ್ಚೆಗೆ ಶನಿವಾರ ಬಿ.ವಿ.ಕಕ್ಕಿಲಾಯ ಸ್ಮರಣೋತ್ಸವದ ಅಂಗವಾಗಿ ನಡೆದ ಸಂವಾದ ಕಾರ್ಯಕ್ರಮ ಸಾಕ್ಷಿಯಾಯಿತು. ಸಂವಾದದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡಿದ್ದ ಸಿಪಿಐ ಯುವನಾಯಕ ಕನ್ಹಯ್ಯಾ ಕುಮಾರ್ ಅವರಿಗೆ ಕಾನೂನು ವಿದ್ಯಾರ್ಥಿನಿ ಸೀಮಾ ಭಾಸ್ಕರ್ ಅವರು, ಒಂದು ರಾಷ್ಟ್ರ, ಜೈ ಶ್ರೀರಾಮ್ ವಿಚಾರವಾಗಿ ಕೇಳಿದ ಪ್ರಶ್ನೆಗೆ ಕನ್ಹಯ್ಯಾ ಅವರು ನೀಡಿದ ಉತ್ತರ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.
Shyam.Bapat
Share Video
ಮಂಗಳೂರು: ಆರೋಗ್ಯಕರ ಚರ್ಚೆಗೆ ಪ್ರಜಾಪ್ರಭುತ್ವದಲ್ಲಿ ಮುಕ್ತ ಅವಕಾಶವಿದೆ. ಅಂತಹ ಒಂದು ಆರೋಗ್ಯಕರ ಚರ್ಚೆಗೆ ಶನಿವಾರ ಬಿ.ವಿ.ಕಕ್ಕಿಲಾಯ ಸ್ಮರಣೋತ್ಸವದ ಅಂಗವಾಗಿ ನಡೆದ ಸಂವಾದ ಕಾರ್ಯಕ್ರಮ ಸಾಕ್ಷಿಯಾಯಿತು. ಸಂವಾದದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡಿದ್ದ ಸಿಪಿಐ ಯುವನಾಯಕ ಕನ್ಹಯ್ಯಾ ಕುಮಾರ್ ಅವರಿಗೆ ಕಾನೂನು ವಿದ್ಯಾರ್ಥಿನಿ ಸೀಮಾ ಭಾಸ್ಕರ್ ಅವರು, ಒಂದು ರಾಷ್ಟ್ರ, ಜೈ ಶ್ರೀರಾಮ್ ವಿಚಾರವಾಗಿ ಕೇಳಿದ ಪ್ರಶ್ನೆಗೆ ಕನ್ಹಯ್ಯಾ ಅವರು ನೀಡಿದ ಉತ್ತರ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.
Featured videos
up next
ಮೋದಿಯವರಿಂದ ಉದ್ಘಾಟನೆಗೆ ಸಿದ್ಧಗೊಂಡಿರುವ ವೈಟ್ ಫೀಲ್ಡ್ ಮೇಟ್ರೋ ನಿಲ್ದಾಣ!
Karnataka Politics: ಕೋಲಾರದಿಂದಲೂ ಟಿಕೆಟ್ ಕೇಳಿದ ಸಿದ್ದರಾಮಯ್ಯ
Congress Candidate List: ಮೊದಲ ಪಟ್ಟಿಯಲ್ಲಿ 8 ಮುಸ್ಲಿಂ ಅಭ್ಯರ್ಥಿಗಳು; ಹೀಗಿದೆ ಜಾತಿ ಲೆಕ್ಕಾಚಾರ
11 ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು!
ಬಾದಾಮಿಯ ರೋಡ್ ಶೋನಲ್ಲಿ ಅಭಿಮಾನಿಗಳತ್ತ ಕೈ ಬೀಸಿದ ಸಿದ್ದರಾಮಯ್ಯ!
ಸಿದ್ದರಾಮಯ್ಯ ಆಗಮನ ಹಿನ್ನಲೆ 40 ಸಾವಿರ ಜನರಿಗಾಗಿ ಊಟದ ಸಿದ್ದತೆ!