ಸಿ.ಟಿ ರವಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಸೂಕ್ತ ವ್ಯಕ್ತಿಯಲ್ಲ; ಕಸಾಪ ಸಮ್ಮೇಳನಾಧ್ಯಕ್ಷ ವಿಠ್ಠಲ ಹೆಗ್ಡೆ

  • 12:15 PM January 10, 2020
  • state
Share This :

ಸಿ.ಟಿ ರವಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಸೂಕ್ತ ವ್ಯಕ್ತಿಯಲ್ಲ; ಕಸಾಪ ಸಮ್ಮೇಳನಾಧ್ಯಕ್ಷ ವಿಠ್ಠಲ ಹೆಗ್ಡೆ

ಚಿಕ್ಕಮಗಳೂರು (ಜ.10): ಈ ಕುರಿತು ಪ್ರತಿಕ್ರಿಯೆ ವ್ಯಕ್ತಪಡಿಸಿರುವ ಸಮ್ಮೇಳನಾಧ್ಯಕ್ಷ ಕಲ್ಕುಳಿ ವಿಠಲ ಹೆಗ್ಡೆ, ಕನ್ನಡಹಬ್ಬ ಸಂಭ್ರಮದಿಂದ ನಡೆಯುತ್ತಿದೆ. ಸಚಿವರ ಕುಮ್ಮಕ್ಕಿನಿಂದ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಸಮ್ಮೇಳನಕ್ಕೆ ಅಸಹಕಾರ ತೋರುತ್ತಿದ್ದಾರೆ. ಇದು ಸಚಿವರ ಸರ್ವಾಧಿಕಾರದ ಧೋರಣೆ. ನಾನು ಸಮ್ಮೇಳನಾಧ್ಯಕ್ಷ ಆಕಾಂಕ್ಷಿಯಾಗಿರಲಿಲ್ಲ. ಕಸಾಪ ಸರ್ವಾನುಮತದಿಂದ ಆಯ್ಕೆ

ಮತ್ತಷ್ಟು ಓದು