ಪೌರತ್ವ ಕಾಯ್ದೆಯನ್ನು ಅಸ್ತ್ರವಾಗಿಸಿಕೊಂಡು ಕಾಂಗ್ರೆಸ್ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದೆ; ನಳಿನ್​ ಕುಮಾರ್​ ಕಟೀಲ್​​

  • 12:34 PM December 17, 2019
  • state
Share This :

ಪೌರತ್ವ ಕಾಯ್ದೆಯನ್ನು ಅಸ್ತ್ರವಾಗಿಸಿಕೊಂಡು ಕಾಂಗ್ರೆಸ್ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದೆ; ನಳಿನ್​ ಕುಮಾರ್​ ಕಟೀಲ್​​

ಶಿವಮೊಗ್ಗ (ಡಿ.17): ಪೌರತ್ವ ಕಾಯ್ದೆಯನ್ನು ಅಸ್ತ್ರವಾಗಿಸಿಕೊಂಡು ಕಾಂಗ್ರೆಸ್ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದು, ರಾಜಕೀಯವಾಗಿ ಆಡವಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್​ ಕಟೀಲ್​ ಆರೋಪಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಪೌರತ್ವ ಕಾಯ್ದೆಯಿಂದ ಮುಸ್ಲಿಮರಿಗೆ ಧಕ್ಕೆಯಿಲ್ಲ. ದೇಶದಲ್ಲಿ ಮುಸ್ಲಿಮರು ಪ್ರತಿಭಟನೆ ನಡೆಸುತ್ತಿಲ್ಲ. ಬದಲಿಗೆ

ಮತ್ತಷ್ಟು ಓದು