ಹೋಮ್ » ವಿಡಿಯೋ » ರಾಜ್ಯ

ಕೇಂದ್ರದಿಂದ ರಾಜ್ಯಕ್ಕೆ ಕಾನೂನು ಪ್ರಕಾರ ಸಿಗಬೇಕಾದ ಹಣ ಇನ್ನೂ ಸಿಕ್ಕಿಲ್ಲ: ಎಂಬಿ ಪಾಟೀಲ್

ರಾಜ್ಯ15:52 PM March 05, 2020

Karnataka Budget 2020 News Updates: ಬೆಂಗಳೂರು(ಮಾ. 05): ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಮಂಡಿಸಿರುವ ಇಂದಿನ ರಾಜ್ಯ ಬಜೆಟ್​ನಲ್ಲಿ ಸತ್ವವೇ ಇಲ್ಲ, ಹಳೆಯ ಯೋಜನೆಗಳನ್ನು ಬಿಟ್ಟರೆ ಹೊರ ಯೋಜನೆ ಅಂತ ಏನೂ ಇಲ್ಲ. ಇನ್ನೂ ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ಪ್ರಶ್ನೆ ಮಾಡುವ ತಾಕತ್ತು ಯಾರಿಗೂ ಇಲ್ಲ ಎಂದು ಕಾಂಗ್ರೆಸ್ ನಾಯಕ ಹಾಗೂ ಮಾಜಿ ಗೃಹ ಸಚಿವ ಎಂ.ಬಿ. ಪಾಟೀಲ್ ಕಿಡಿಕಾರಿದ್ದಾರೆ.

webtech_news18

Karnataka Budget 2020 News Updates: ಬೆಂಗಳೂರು(ಮಾ. 05): ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಮಂಡಿಸಿರುವ ಇಂದಿನ ರಾಜ್ಯ ಬಜೆಟ್​ನಲ್ಲಿ ಸತ್ವವೇ ಇಲ್ಲ, ಹಳೆಯ ಯೋಜನೆಗಳನ್ನು ಬಿಟ್ಟರೆ ಹೊರ ಯೋಜನೆ ಅಂತ ಏನೂ ಇಲ್ಲ. ಇನ್ನೂ ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ಪ್ರಶ್ನೆ ಮಾಡುವ ತಾಕತ್ತು ಯಾರಿಗೂ ಇಲ್ಲ ಎಂದು ಕಾಂಗ್ರೆಸ್ ನಾಯಕ ಹಾಗೂ ಮಾಜಿ ಗೃಹ ಸಚಿವ ಎಂ.ಬಿ. ಪಾಟೀಲ್ ಕಿಡಿಕಾರಿದ್ದಾರೆ.

ಇತ್ತೀಚಿನದು

Top Stories

//