ಮೋದಿಗೆ ನೇಣು ಹಾಕಿಕೊಳ್ಳಲು ರಸ್ತೆ ರೆಡಿ ಇದೆ ಎಂದು ಪ್ರಿಯಾಂಕ್ ಖರ್ಗೆ ನೀಡಿದ ಹೇಳಿಕೆಗೆ ಬಿಎಸ್ವೈ ತಿರುಗೇಟು ನೀಡಿದರು. ಪ್ರಿಯಾಂಕ್ ಖರ್ಗೆ ಏನು ಗೊತ್ತಿದೆ? ಮಂತ್ರಿ ಆಗಿದ್ದೀನಿ ಅಂತ ತಲೆ ತಿರುಗಿ ಮಾತನಾಡಬಾರದು. ಮೊದಲು ಅಪ್ಪ ಮಗ ಕಲಬುರ್ಗಿಯಲ್ಲಿ ಗೆದ್ದು ತೋರಿಸಲಿ ಎಂದು ಮಲ್ಲಿಕಾರ್ಜುನ ಖರ್ಗೆ ಮತ್ತು ಪ್ರಿಯಾಂಕ್ ಖರ್ಗೆ ಅವರಿಗೆ ಯಡಿಯೂರಪ್ಪ ಸವಾಲು ಹಾಕಿದರು. ಇನ್ನು, ಮೇ 23ರ ನಂತರ ಬಿಜೆಪಿಯವರೇ ತಮ್ಮತ್ತ ಬರುತ್ತಾರೆಂದ ಕೆ.ಸಿ. ವೇಣುಗೋಪಾಲ್ ಅವರಿಗೂ ಯಡಿಯೂರಪ್ಪ ತಿರುಗೇಟು ನೀಡಿದರು. ವೇಣುಗೋಪಾಲ್ಗೆ ಕರ್ನಾಟಕದ ಬಗ್ಗೆ ಏನು ಗೊತ್ತು? ನಾವು ಕರ್ನಾಟಕದಲ್ಲಿ 22 ಸೀಟು ಗೆಲ್ಲುತ್ತೇವೆ. ಅವರು ಎಷ್ಟು ಗೆಲ್ಲುತ್ತಾರೆಂದು ಬಹಿರಂಗವಾಗಿ ಹೇಳಲಿ ಎಂದು ಬಿಎಸ್ವೈ ಚಾಲೆಂಜ್ ಮಾಡಿದರು.
sangayya
Share Video
ಮೋದಿಗೆ ನೇಣು ಹಾಕಿಕೊಳ್ಳಲು ರಸ್ತೆ ರೆಡಿ ಇದೆ ಎಂದು ಪ್ರಿಯಾಂಕ್ ಖರ್ಗೆ ನೀಡಿದ ಹೇಳಿಕೆಗೆ ಬಿಎಸ್ವೈ ತಿರುಗೇಟು ನೀಡಿದರು. ಪ್ರಿಯಾಂಕ್ ಖರ್ಗೆ ಏನು ಗೊತ್ತಿದೆ? ಮಂತ್ರಿ ಆಗಿದ್ದೀನಿ ಅಂತ ತಲೆ ತಿರುಗಿ ಮಾತನಾಡಬಾರದು. ಮೊದಲು ಅಪ್ಪ ಮಗ ಕಲಬುರ್ಗಿಯಲ್ಲಿ ಗೆದ್ದು ತೋರಿಸಲಿ ಎಂದು ಮಲ್ಲಿಕಾರ್ಜುನ ಖರ್ಗೆ ಮತ್ತು ಪ್ರಿಯಾಂಕ್ ಖರ್ಗೆ ಅವರಿಗೆ ಯಡಿಯೂರಪ್ಪ ಸವಾಲು ಹಾಕಿದರು. ಇನ್ನು, ಮೇ 23ರ ನಂತರ ಬಿಜೆಪಿಯವರೇ ತಮ್ಮತ್ತ ಬರುತ್ತಾರೆಂದ ಕೆ.ಸಿ. ವೇಣುಗೋಪಾಲ್ ಅವರಿಗೂ ಯಡಿಯೂರಪ್ಪ ತಿರುಗೇಟು ನೀಡಿದರು. ವೇಣುಗೋಪಾಲ್ಗೆ ಕರ್ನಾಟಕದ ಬಗ್ಗೆ ಏನು ಗೊತ್ತು? ನಾವು ಕರ್ನಾಟಕದಲ್ಲಿ 22 ಸೀಟು ಗೆಲ್ಲುತ್ತೇವೆ. ಅವರು ಎಷ್ಟು ಗೆಲ್ಲುತ್ತಾರೆಂದು ಬಹಿರಂಗವಾಗಿ ಹೇಳಲಿ ಎಂದು ಬಿಎಸ್ವೈ ಚಾಲೆಂಜ್ ಮಾಡಿದರು.
Featured videos
up next
ರಾಮನ ಹೆಸರಲ್ಲಿ ಮತ ಕೇಳ್ತೀರಲ್ಲ, ಕಳ್ಳ ರಾಮನಾ, ಬೆಂಕಿ ರಾಮನಾ? ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಾಗ್ದಾಳಿ
'ಕೈ' ಗ್ಯಾರಂಟಿ ಯೋಜನೆಗಳಿಗೆ ನಮೋ ಟಾಂಗ್; ಖರ್ಗೆ, ಸಿದ್ದು ಹೆಸರು ಪ್ರಸ್ತಾಪಿಸದೆ ಮೋದಿ ವಾಗ್ದಾಳಿ
ಮೋದಿಯವರಿಂದ ಉದ್ಘಾಟನೆಗೆ ಸಿದ್ಧಗೊಂಡಿರುವ ವೈಟ್ ಫೀಲ್ಡ್ ಮೇಟ್ರೋ ನಿಲ್ದಾಣ!
Karnataka Politics: ಕೋಲಾರದಿಂದಲೂ ಟಿಕೆಟ್ ಕೇಳಿದ ಸಿದ್ದರಾಮಯ್ಯ
Congress Candidate List: ಮೊದಲ ಪಟ್ಟಿಯಲ್ಲಿ 8 ಮುಸ್ಲಿಂ ಅಭ್ಯರ್ಥಿಗಳು; ಹೀಗಿದೆ ಜಾತಿ ಲೆಕ್ಕಾಚಾರ
11 ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು!
ಬಾದಾಮಿಯ ರೋಡ್ ಶೋನಲ್ಲಿ ಅಭಿಮಾನಿಗಳತ್ತ ಕೈ ಬೀಸಿದ ಸಿದ್ದರಾಮಯ್ಯ!
ಸಿದ್ದರಾಮಯ್ಯ ಆಗಮನ ಹಿನ್ನಲೆ 40 ಸಾವಿರ ಜನರಿಗಾಗಿ ಊಟದ ಸಿದ್ದತೆ!