ಖಾರದ ಪುಡಿ ಹಾಕಿ ಮಾರಕಾಸ್ತ್ರ ತೋರಿಸಿ ಒಂಟಿ ಮನೆ ದರೋಡೆ
ಹಾಸನ: ನಗದು ಚಿನ್ನಾಭರಣ ದೋಚಿ ಪರಾರಿಯಾದ ದರೋಡೆಕೋರರು,ಕಣ್ಣಿಗೆ ಖಾರದ ಪುಡಿ ಎರಚಿ ಕಬ್ಬಿಣದ ರಾಡಿನಿಂದ ಹಲ್ಲೆ,ಹಾಸನ ಜಿಲ್ಲೆ ಹೊಳೇನರಸೀಪುರ ತಾಲ್ಲೂಕಿನ ತೆರಣ್ಯ ಗ್ರಾಮದಲ್ಲಿ ಘಟನೆ,ಯೋಗೇಶ್ ಮತ್ತು ಹನುಮಯ್ಯ ಎಂಬುವರಿಗೆ ಗಾಯ,ಹೊಳೆನರಸೀಪುರ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ,ಸ್ಥಳಕ್ಕೆ ಪೋಲೀಸರು,ಶ್ವಾನದಳ ಭೇಟಿ ಪರಿಶೀಲನೆ,ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.
Featured videos
-
ಕಾಶ್ಮೀರದಲ್ಲಿ ಉಗ್ರರ ದಾಳಿ ಹಿನ್ನೆಲೆ: ರಕ್ತದಲ್ಲಿ ಚಿತ್ರಬಿಡಿಸಿ ಯೋಧರಿಗೆ ಶ್ರದ್ಧಾಂಜಲಿ
-
ಸಚಿವರ ಪತ್ನಿಯಿಂದ ಸರ್ಕಾರಿ ಕಾರು ದುರ್ಬಳಕೆ
-
ಸರ್ಕಾರಿ ಕಾರ್ಯಕ್ರಮದಲ್ಲಿ ನಾಡಗೀತೆಗೆ ಅವಮಾನ
-
ಕಾರ್ಪೊರೇಷನ್ ಸರ್ಕಲ್ ನಲ್ಲಿ ಸಿಲುಕಿದ ಅಂಬ್ಯುಲೆನ್ಸ್: ರೋಗಿಯ ಪರದಾಟ
-
ವೀರೇಂದ್ರ ಹೆಗ್ಗಡೆಯವರು ಮಹಾಮಜ್ಜನದ ಚಿತ್ರವನ್ನು ಸೆರೆಹಿಡಿದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್
-
ಕುದುರೆಮುಖ ಚೆಕ್ ಪೋಸ್ಟ್ ಮೇಲೆ ಪೆಟ್ರೋಲ್ ಬಾಂಬ್, ನಕ್ಸಲ್ ಕೃತ್ಯ ಶಂಕೆ
-
ಖಡ್ಗ ಹಿಡಿದು ಕಿತ್ತೂರು ರಾಣಿ ಚೆನ್ನಮ್ಮ ಸಮುದಾಯ ಭವನ ಉದ್ಘಾಟಿಸಿದ ಸಿದ್ದರಾಮಯ್ಯ
-
ಉಗ್ರರ ದಾಳಿ ಆಗದಂತೆ ನೋಡಿಕೊಳ್ಳುವ ಜವಾಬ್ದಾರಿ ಮೋದಿಯವರದು: ಸತೀಶ ಜಾರಕಿಹೊಳಿ
-
ಉಗ್ರರ ಮೇಲೆ ಪ್ರತೀಕಾರ ತೀರಿಸಿಕೊಳ್ಳಲು ಆತ್ಮಾಹುತಿಬಾಂಬ್ ದಾಳಿಗೆ ನಾನು ಸಿದ್ಧ: ಚೇತನ್
-
ಧರ್ಮಸ್ಥಳದ ರತ್ನಗಿರಿ ಬೆಟ್ಟದಲ್ಲಿ ಭಗವಾನ್ ಬಾಹುಬಲಿಗೆ ಮಹಾಮಸ್ತಕಾಭಿಷೇಕ