ಹೋಮ್ » ವಿಡಿಯೋ » ರಾಜ್ಯ

ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿದ್ದು ಒಳ್ಳೆಯ ಬೆಳವಣಿಗೆ; ಎಂಬಿ ಪಾಟೀಲ್

ರಾಜ್ಯ14:25 PM December 14, 2019

ವಿಜಯಪುರ (ಡಿಸೆಂಬರ್ 14); ಕರ್ನಾಟಕ ಪ್ರದೇಶ ಕಾಂಗ್ರೆಸ್​ನಲ್ಲಿ ಅಧ್ಯಕ್ಷ ಹಾಗೂ ವಿರೋಧ ಪಕ್ಷದ ನಾಯಕನ ಸ್ಥಾನ ಸದ್ಯಕ್ಕೆ ಖಾಲಿ ಇಲ್ಲ. ಪಕ್ಷದ ಪ್ರಮುಖ ಹುದ್ದೆಗಳಿಗೆ ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್ ಅವರು ನೀಡಿರುವ ರಾಜೀನಾಮೆಯನ್ನು ಹೈಕಮಾಂಡ್​ ಈವರೆಗೆ ಅಂಗೀಕರಿಸಿಲ್ಲ ಎಂದು ಮಾಜಿ ಸಚಿವ ಎಂ.ಬಿ. ಪಾಟೀಲ್ ಸ್ಪಷ್ಟೀಕರಣ ನೀಡಿದ್ದಾರೆ.

webtech_news18

ವಿಜಯಪುರ (ಡಿಸೆಂಬರ್ 14); ಕರ್ನಾಟಕ ಪ್ರದೇಶ ಕಾಂಗ್ರೆಸ್​ನಲ್ಲಿ ಅಧ್ಯಕ್ಷ ಹಾಗೂ ವಿರೋಧ ಪಕ್ಷದ ನಾಯಕನ ಸ್ಥಾನ ಸದ್ಯಕ್ಕೆ ಖಾಲಿ ಇಲ್ಲ. ಪಕ್ಷದ ಪ್ರಮುಖ ಹುದ್ದೆಗಳಿಗೆ ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್ ಅವರು ನೀಡಿರುವ ರಾಜೀನಾಮೆಯನ್ನು ಹೈಕಮಾಂಡ್​ ಈವರೆಗೆ ಅಂಗೀಕರಿಸಿಲ್ಲ ಎಂದು ಮಾಜಿ ಸಚಿವ ಎಂ.ಬಿ. ಪಾಟೀಲ್ ಸ್ಪಷ್ಟೀಕರಣ ನೀಡಿದ್ದಾರೆ.

ಇತ್ತೀಚಿನದು

Top Stories

//