ಧರ್ಮಸ್ಥಳದ ರತ್ನಗಿರಿ ಬೆಟ್ಟದಲ್ಲಿ ವಿರಾಜಮಾನವಾಗಿರುವ ಭಗವಾನ್ ಬಾಹುಬಲಿಗೆ ಇಂದು ಎರಡನೇ ದಿನದ ಮಹಾಮಸ್ತಕಾಭಿಷೇಕ ನಡೆಯಲಿದೆ. ಬೆಳಿಗ್ಗೆ 8 ಗಂಟೆಗೆ ಧರ್ಮಸ್ಥಳದ ಜೈನ ಬಸದಿಯಿಂದ ಆಗ್ರೋದಕ ಮೆರವಣಿಗೆಯ ಮೂಲಕ ಕಲಶವನ್ನು ಬಾಹುಬಲಿ ಬೆಟ್ಟಗೆ ಕೊಂಡೊಯ್ಯಲಾಗುತ್ತದೆ. ಬಳಿಕ ರತ್ನಗಿರಿ ಬೆಟ್ಟದಲ್ಲಿ ಮಸ್ತಕಾಭಿಷೇಕದ ಪ್ರಯುಕ್ತ ಧಾರ್ಮಿಕ ವಿಧಿ ವಿಧಾನಗಳು ನಡೆಯಲಿದೆ. ಇಂದು ಕೂಡಾ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗಡೆಯವರ ಕುಟುಂಬಸ್ಥರಿಂದ ಮಜ್ಜನ ನಡೆಯಲಿದ್ದು, ಸಾವಿರಾರು ಸಂಖ್ಯೆಯ ಭಕ್ತಾಧಿಗಳು ಪಾಲ್ಗೊಳ್ಳುವ ನಿರೀಕ್ಷೆಯಿದೆ.
Shyam.Bapat
Share Video
ಧರ್ಮಸ್ಥಳದ ರತ್ನಗಿರಿ ಬೆಟ್ಟದಲ್ಲಿ ವಿರಾಜಮಾನವಾಗಿರುವ ಭಗವಾನ್ ಬಾಹುಬಲಿಗೆ ಇಂದು ಎರಡನೇ ದಿನದ ಮಹಾಮಸ್ತಕಾಭಿಷೇಕ ನಡೆಯಲಿದೆ. ಬೆಳಿಗ್ಗೆ 8 ಗಂಟೆಗೆ ಧರ್ಮಸ್ಥಳದ ಜೈನ ಬಸದಿಯಿಂದ ಆಗ್ರೋದಕ ಮೆರವಣಿಗೆಯ ಮೂಲಕ ಕಲಶವನ್ನು ಬಾಹುಬಲಿ ಬೆಟ್ಟಗೆ ಕೊಂಡೊಯ್ಯಲಾಗುತ್ತದೆ. ಬಳಿಕ ರತ್ನಗಿರಿ ಬೆಟ್ಟದಲ್ಲಿ ಮಸ್ತಕಾಭಿಷೇಕದ ಪ್ರಯುಕ್ತ ಧಾರ್ಮಿಕ ವಿಧಿ ವಿಧಾನಗಳು ನಡೆಯಲಿದೆ. ಇಂದು ಕೂಡಾ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗಡೆಯವರ ಕುಟುಂಬಸ್ಥರಿಂದ ಮಜ್ಜನ ನಡೆಯಲಿದ್ದು, ಸಾವಿರಾರು ಸಂಖ್ಯೆಯ ಭಕ್ತಾಧಿಗಳು ಪಾಲ್ಗೊಳ್ಳುವ ನಿರೀಕ್ಷೆಯಿದೆ.
Featured videos
up next
ಯಾಕೆ ಅದೊಂದನ್ನೇ ಕೇಳ್ತಿರಿ, ಅವರೆಲ್ಲರ ಬಗ್ಗೆ ಯಾಕೆ ಕೇಳಲ್ಲ: ಮಾಧ್ಯಮಗಳ ಪ್ರಶ್ನೆಗೆ ಈಶ್ವರಪ್ಪ ಗರಂ
7 ಸ್ಥಾನಗಳಿಗೆ 70ಕ್ಕೂ ಹೆಚ್ಚು ಆಕಾಂಕ್ಷಿಗಳು; ಇಂದು ಅಭ್ಯರ್ಥಿಗಳ ಪಟ್ಟಿ ಪ್ರಕಟ
Udupi: ಕಾರ್ ನಲ್ಲಿ ಪೆಟ್ರೋಲ್ ಸುರಿದುಕೊಂಡು ಜೋಡಿ ಆತ್ಮಹತ್ಯೆ; ಇಬ್ಬರ ಪೋಷಕರು ಹೇಳಿದ್ದೇನು?