ಅರುಣ್ ಜೇಟ್ಲಿ ಸಾವಿನ ಸುದ್ದಿ ಕೇಳಿ ಬಹಳ ನೋವಾಗಿದೆ. ಜೇಟ್ಲಿ ಬಹಳ ಬುದ್ದಿವಂತರು. ನಾನು ಕಾರ್ಮಿಕ ಮತ್ತು ರೈಲ್ವೆ ಸಚಿವರಾಗಿದ್ದಾರಾಗಿಂದಲೂ ಸಂಪರ್ಕದಲ್ಲಿದ್ದೆ. ನಿರಂತರವಾಗಿ ಅವರೊಂದಿಗೆ ಚರ್ಚೆ ಮಾಡುತ್ತಿದ್ದೆ. ಜೇಟ್ಲಿ ತಮ್ಮ ಅನಿಸಿಕೆಗಳನ್ನು ಸ್ಪಷ್ಟವಾಗಿ ಹೇಳುತ್ತಿದ್ದರು. ಎಬಿವಿಪಿಯಿಂದ ಮೇಲೆ ಬಂದವರು. ವಿಶೇಷವಾಗಿ ಬಿಜೆಪಿ ವಕ್ತಾರರಂತಿದ್ದರು. ಅಧಿಕಾರ ಇರಲಿ, ಇಲ್ಲದರಿಲಿ ಬಿಜೆಪಿ ಪರ ಇರುತ್ತಿದ್ದರು. ಅರುಣ್ ಜೇಟ್ಲಿ ಅವರಿಗೆ ದ್ವೇಷ ಭಾವನೆ ಇರಲಿಲ್ಲ. ಅವರು ಎಂದೂ ದ್ವೇಷದ ರಾಜಕಾರಣ ಮಾಡಲಿಲ್ಲ.
sangayya
Share Video
ಅರುಣ್ ಜೇಟ್ಲಿ ಸಾವಿನ ಸುದ್ದಿ ಕೇಳಿ ಬಹಳ ನೋವಾಗಿದೆ. ಜೇಟ್ಲಿ ಬಹಳ ಬುದ್ದಿವಂತರು. ನಾನು ಕಾರ್ಮಿಕ ಮತ್ತು ರೈಲ್ವೆ ಸಚಿವರಾಗಿದ್ದಾರಾಗಿಂದಲೂ ಸಂಪರ್ಕದಲ್ಲಿದ್ದೆ. ನಿರಂತರವಾಗಿ ಅವರೊಂದಿಗೆ ಚರ್ಚೆ ಮಾಡುತ್ತಿದ್ದೆ. ಜೇಟ್ಲಿ ತಮ್ಮ ಅನಿಸಿಕೆಗಳನ್ನು ಸ್ಪಷ್ಟವಾಗಿ ಹೇಳುತ್ತಿದ್ದರು. ಎಬಿವಿಪಿಯಿಂದ ಮೇಲೆ ಬಂದವರು. ವಿಶೇಷವಾಗಿ ಬಿಜೆಪಿ ವಕ್ತಾರರಂತಿದ್ದರು. ಅಧಿಕಾರ ಇರಲಿ, ಇಲ್ಲದರಿಲಿ ಬಿಜೆಪಿ ಪರ ಇರುತ್ತಿದ್ದರು. ಅರುಣ್ ಜೇಟ್ಲಿ ಅವರಿಗೆ ದ್ವೇಷ ಭಾವನೆ ಇರಲಿಲ್ಲ. ಅವರು ಎಂದೂ ದ್ವೇಷದ ರಾಜಕಾರಣ ಮಾಡಲಿಲ್ಲ.
Featured videos
up next
ರಸ್ತೆ ಬದಿ ಮೊಬೈಲ್ ತಗೆದು ರೀಲ್ಸ್ ಮಾಡುವ ಮುನ್ನ ಎಚ್ಚರ!
Madal Virupakshappa: ಬಂಧನ ಬಳಿಕ ಎದೆನೋವು ಎಂದು ಹೈಡ್ರಾಮಾ: ಶಾಸಕರ ಮುಂದಿರುವ ಆಯ್ಕೆಗಳೇನು?
ರೈತನ ಪಾತ್ರದಲ್ಲಿ ಸೋನು ಸೂದ್; SPB ಸ್ವರದಲ್ಲಿ ಶ್ರೀಮಂತ ಗಾಯನ!
ನಂದಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಉದ್ಘಾಟನೆಗೆ ಆಗಮಿಸಿದ ಸಿಎಂ.
ಸಿದ್ದರಾಮಯ್ಯ ಗೆ ನಾನು ರಾಜಕೀಯವಾಗಿ, ಆರ್ಥಿಕವಾಗಿ ಸಹಾಯ ಮಾಡಿದ್ದೇನೆ | ವರ್ತೂರು ಪ್ರಕಾಶ್
ಗುಂಡ್ಲುಪೇಟೆಗೆ ಆಗಮಿಸಿದ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ