ರಾಜ್ಯದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮಹಾಮಳೆಗೆ ಬೆಳೆ ನಾಶವಾಗಿದ್ದು, ಅನ್ನದಾನ ಕಣ್ಣೀರಿಡುತ್ತಿದ್ದಾನೆ. ಚಿಕ್ಕೋಡಿಯಲ್ಲಿ ಪ್ರವಾಹ ಬಂದು ರೈತರು ಬೆಳೆದಿದ್ದ ಅಷ್ಟೂ ಬೆಳೆ ಸಂಪೂರ್ಣ ನಾಶವಾಗಿದೆ. ಆ ರೈತ ಕಣ್ಣೀರು ಹಾಕುತ್ತಾ, ತಲೆ ಮೇಲೆ ಕೈ ಹೊತ್ತು ಕುಳಿತಿದ್ದಾನೆ.
sangayya
Share Video
ರಾಜ್ಯದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮಹಾಮಳೆಗೆ ಬೆಳೆ ನಾಶವಾಗಿದ್ದು, ಅನ್ನದಾನ ಕಣ್ಣೀರಿಡುತ್ತಿದ್ದಾನೆ. ಚಿಕ್ಕೋಡಿಯಲ್ಲಿ ಪ್ರವಾಹ ಬಂದು ರೈತರು ಬೆಳೆದಿದ್ದ ಅಷ್ಟೂ ಬೆಳೆ ಸಂಪೂರ್ಣ ನಾಶವಾಗಿದೆ. ಆ ರೈತ ಕಣ್ಣೀರು ಹಾಕುತ್ತಾ, ತಲೆ ಮೇಲೆ ಕೈ ಹೊತ್ತು ಕುಳಿತಿದ್ದಾನೆ.
Featured videos
up next
ರೋಗ ಬಾಧೆ, ಅಪಘಾತ, ಬ್ಯುಸಿನೆಸ್ ಬಗ್ಗೆ ಕೇಳೋದೇ ಬೇಡ! ಇಲಾಳ ಮೇಳದ ಫಲ ಭವಿಷ್ಯ
ಸಕಲೇಶಪುರದಲ್ಲಿ ಬೃಹತ್ ಹೂಮಾಲೆಯೊಂದಿಗೆ HDK ಅವರನ್ನು ಬರಮಾಡಿಕೊಂಡ ಅಭಿಮಾನಿಗಳು!
ಯುಗಾದಿ ಹಿನ್ನಲೆ ಸಾವಿರಾರು ಜನರಿಂದ ಮಹಾಲಿಂಗೇಶ್ವರ ಜಟ ದರ್ಶನ!
ಯುಗಾದಿ ಹಬ್ಬ ಹಿನ್ನೆಲೆ ತುಂಗಭದ್ರಾ ಸಂಗಮದಲ್ಲಿ ಪುಣ್ಯತೀರ್ಥ ಸ್ನಾನ !
Karnataka Election: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಘೋಷಣೆ ಬೆನ್ನಲ್ಲೇ ಚುನಾವಣಾ ಆಯೋಗಕ್ಕೆ BJP ದೂರು
ಯುಗಾದಿಯಂದು ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ; ಹಬ್ಬದ ದಿನ ಯಾರಿಗೆ ಸಿಹಿ ಯಾರಿಗೆ ಕಹಿ?