ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಉತ್ತರ ಕರ್ನಾಟಕ ಸ್ಪೆಷಲ್ ಊಟ ಸವಿದ ಸಾಹಿತ್ಯಾಸಕ್ತರು

  • 17:25 PM February 05, 2020
  • state
Share This :

ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಉತ್ತರ ಕರ್ನಾಟಕ ಸ್ಪೆಷಲ್ ಊಟ ಸವಿದ ಸಾಹಿತ್ಯಾಸಕ್ತರು

ಕಲಬುರ್ಗಿ (ಫೆ.05): ಕಲ್ಬುರ್ಗಿಯಲ್ಲಿ ನಡೆಯುತ್ತಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅತಿಥಿಗಳಿಗೆ ಭೂರಿ ಭೋಜನಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಉತ್ತರ ಕರ್ನಾಟಕ ಶೈಲಿಯ ತರಹೇವಾರಿ ಊಟಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಬೆಳಿಗ್ಗೆ ಉಪಹಾರಕ್ಕೆ ಉಪ್ಪಿಟ್ಟು, ಶಿರಾ, ಮದ್ಯಾಹ್ನ ಮೋತಿಚೂರ್ ಲಾಡು, ಜೋಳ, ಸಜ್ಜೆ ರೊಟ್ಟಿ, ಚಪಾತಿ, ಹೆಸರು ಕಾಳು ಪಲ್ಯ, ಬದನೆಕಾ

ಮತ್ತಷ್ಟು ಓದು