ಹೆಚ್ ವಿಶ್ವನಾಥ್ ಹೇಳಿಕೆಗೆ ಸಚಿವ ಎಂಟಿಬಿ ನಾಗರಾಜ್ ಟಾಂಗ್.ಸಿದ್ದರಾಮಯ್ಯ ವಿರುದ್ದ ಆಕ್ರೋಶ ಹೊರಹಾಕಿದ್ದ ವಿಶ್ವನಾಥ್.ವಿಶ್ವನಾಥ್ ಹೇಳಿಕೆಗೆ ಸಚಿವ ಎಂಟಿಬಿ ನಾಗರಾಜ್ ತಿರುಗೇಟು.ಸಿದ್ದರಾಮಯ್ಯ ವಿರುದ್ದ ಅಸಮಧಾನ ವ್ಯಕ್ತಪಡಿಸೋಕೆ ಏನಿದೆ..?ಅವ್ರು ಕಾಂಗ್ರೆಸ್, ಇವ್ರು ಜೆಡಿಎಸ್. ಸಿಎಂ ಕುಮಾರಸ್ವಾಮಿ ಹಾಗೂ ದೇವೇಗೌಡ್ರು ಸಮನ್ವಯ ಸಮಿತಿಯಲ್ಲಿ ಸ್ಥಾನ ಕೊಡಿಸಬೇಕಿತ್ತು.ಆದ್ರೆ ನೇಮಕ ಮಾಡಲಿಲ್ಲ, ಹಾಗಾಗಿ ಎರಡೂ ಪಕ್ಷದವರು ಸಿದ್ದರಾಮಯ್ಯನವರನ್ನ ಅಧ್ಯಕ್ಷರಾಗಿ ಮುಂದುವರೆಸಿದ್ದಾರೆ. ಅದು ಅವರ ಪಕ್ಷಕ್ಕೆ ಬಿಟ್ಟ ವಿಚಾರ.
Shyam.Bapat
Share Video
ಹೆಚ್ ವಿಶ್ವನಾಥ್ ಹೇಳಿಕೆಗೆ ಸಚಿವ ಎಂಟಿಬಿ ನಾಗರಾಜ್ ಟಾಂಗ್.ಸಿದ್ದರಾಮಯ್ಯ ವಿರುದ್ದ ಆಕ್ರೋಶ ಹೊರಹಾಕಿದ್ದ ವಿಶ್ವನಾಥ್.ವಿಶ್ವನಾಥ್ ಹೇಳಿಕೆಗೆ ಸಚಿವ ಎಂಟಿಬಿ ನಾಗರಾಜ್ ತಿರುಗೇಟು.ಸಿದ್ದರಾಮಯ್ಯ ವಿರುದ್ದ ಅಸಮಧಾನ ವ್ಯಕ್ತಪಡಿಸೋಕೆ ಏನಿದೆ..?ಅವ್ರು ಕಾಂಗ್ರೆಸ್, ಇವ್ರು ಜೆಡಿಎಸ್. ಸಿಎಂ ಕುಮಾರಸ್ವಾಮಿ ಹಾಗೂ ದೇವೇಗೌಡ್ರು ಸಮನ್ವಯ ಸಮಿತಿಯಲ್ಲಿ ಸ್ಥಾನ ಕೊಡಿಸಬೇಕಿತ್ತು.ಆದ್ರೆ ನೇಮಕ ಮಾಡಲಿಲ್ಲ, ಹಾಗಾಗಿ ಎರಡೂ ಪಕ್ಷದವರು ಸಿದ್ದರಾಮಯ್ಯನವರನ್ನ ಅಧ್ಯಕ್ಷರಾಗಿ ಮುಂದುವರೆಸಿದ್ದಾರೆ. ಅದು ಅವರ ಪಕ್ಷಕ್ಕೆ ಬಿಟ್ಟ ವಿಚಾರ.
Featured videos
up next
ರಾಮನ ಹೆಸರಲ್ಲಿ ಮತ ಕೇಳ್ತೀರಲ್ಲ, ಕಳ್ಳ ರಾಮನಾ, ಬೆಂಕಿ ರಾಮನಾ? ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಾಗ್ದಾಳಿ
'ಕೈ' ಗ್ಯಾರಂಟಿ ಯೋಜನೆಗಳಿಗೆ ನಮೋ ಟಾಂಗ್; ಖರ್ಗೆ, ಸಿದ್ದು ಹೆಸರು ಪ್ರಸ್ತಾಪಿಸದೆ ಮೋದಿ ವಾಗ್ದಾಳಿ
ಮೋದಿಯವರಿಂದ ಉದ್ಘಾಟನೆಗೆ ಸಿದ್ಧಗೊಂಡಿರುವ ವೈಟ್ ಫೀಲ್ಡ್ ಮೇಟ್ರೋ ನಿಲ್ದಾಣ!
Karnataka Politics: ಕೋಲಾರದಿಂದಲೂ ಟಿಕೆಟ್ ಕೇಳಿದ ಸಿದ್ದರಾಮಯ್ಯ
Congress Candidate List: ಮೊದಲ ಪಟ್ಟಿಯಲ್ಲಿ 8 ಮುಸ್ಲಿಂ ಅಭ್ಯರ್ಥಿಗಳು; ಹೀಗಿದೆ ಜಾತಿ ಲೆಕ್ಕಾಚಾರ
11 ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು!
ಬಾದಾಮಿಯ ರೋಡ್ ಶೋನಲ್ಲಿ ಅಭಿಮಾನಿಗಳತ್ತ ಕೈ ಬೀಸಿದ ಸಿದ್ದರಾಮಯ್ಯ!
ಸಿದ್ದರಾಮಯ್ಯ ಆಗಮನ ಹಿನ್ನಲೆ 40 ಸಾವಿರ ಜನರಿಗಾಗಿ ಊಟದ ಸಿದ್ದತೆ!