ಸಿದ್ದರಾಮಯ್ಯನವರು ವೀರ ಸಾವರ್ಕರ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಅವರು ಇತಿಹಾಸ ಓದಿ ಕಲಿಯಲಿ. ಕಾಂಗ್ರೆಸ್ನವರು ಅಂಬೇಡ್ಕರ್ ಅವರಿಗೆ ರಾಜೀವ್ ಗಾಂಧಿ ನಂತರ ಭಾರತರತ್ನ ಕೊಟ್ಟಿದ್ದಾರೆ. ಸಿದ್ದರಾಮಯ್ಯಗೆ ವಿರೋಧ ಪಕ್ಷದ ನಾಯಕನ ಸ್ಥಾನ ಕೊಟ್ಟಿದ್ದಕ್ಕೆ ಬಾಲಿಶವಾಗಿ ವರ್ತಿಸುತ್ತಿದ್ದಾರೆ. ಎಐಸಿಸಿ ಅಧ್ಯಕ್ಷರ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದಾರೆ. ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದಾಗ ಒಬ್ಬ ಒಳ್ಳೆಯವರಿಗೂ ಭಾರತರತ್ನ ಕೊಟ್ಟಿಲ್ಲ.
sangayya
Share Video
ಸಿದ್ದರಾಮಯ್ಯನವರು ವೀರ ಸಾವರ್ಕರ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಅವರು ಇತಿಹಾಸ ಓದಿ ಕಲಿಯಲಿ. ಕಾಂಗ್ರೆಸ್ನವರು ಅಂಬೇಡ್ಕರ್ ಅವರಿಗೆ ರಾಜೀವ್ ಗಾಂಧಿ ನಂತರ ಭಾರತರತ್ನ ಕೊಟ್ಟಿದ್ದಾರೆ. ಸಿದ್ದರಾಮಯ್ಯಗೆ ವಿರೋಧ ಪಕ್ಷದ ನಾಯಕನ ಸ್ಥಾನ ಕೊಟ್ಟಿದ್ದಕ್ಕೆ ಬಾಲಿಶವಾಗಿ ವರ್ತಿಸುತ್ತಿದ್ದಾರೆ. ಎಐಸಿಸಿ ಅಧ್ಯಕ್ಷರ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದಾರೆ. ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದಾಗ ಒಬ್ಬ ಒಳ್ಳೆಯವರಿಗೂ ಭಾರತರತ್ನ ಕೊಟ್ಟಿಲ್ಲ.
Featured videos
up next
Cauvery Flood:ಕುಶಾಲನಗರದಲ್ಲಿ ಪ್ರವಾಹ ತಪ್ಪಿಸಲು ಐದು ಕೋಟಿಯಲ್ಲಿ ಕಾವೇರಿಗೆ ತಡೆಗೋಡೆ; ಬಿ ಸಿ ನಾಗೇಶ್
Karnataka Weather Today; ವರುಣನ ಅಬ್ಬರಕ್ಕೆ ಜನರು ತತ್ತರ; ಭೂಕುಸಿತ, ಪ್ರವಾಹದ ಆತಂಕ
Chikkamagaluru: ಮೂರು ವರ್ಷ ಕಳೆದ್ರೂ ಸಿಗದ ಪರಿಹಾರ; ಸರ್ಕಾರದ ವಿರುದ್ಧ ಪ್ರವಾಹ ಸಂತ್ರಸ್ತರ ಆಕ್ರೋಶ
Karnataka Weather Report: ಮುಂದುವರಿಯಲಿದೆ ಮಳೆ; 10 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್
Dakshina Kannada: ಸಂಪರ್ಕವಿಲ್ಲದ ಕುಗ್ರಾಮಕ್ಕೆ ಒಂದೇ ದಿನದಲ್ಲಿ ಸೇತುವೆ ನಿರ್ಮಿಸಿದ ಸೇವಾ ಭಾರತಿ ಸಮಿತಿ