ದಾವೂದ್ ಅಂತವರಿಗೆ ಭಾರತ ರತ್ನ ಕೊಡುವವರು ನೀವು; ಸಿದ್ದರಾಮಯ್ಯ ವಿರುದ್ಧ ಪ್ರಲ್ಹಾದ್​ ಜೋಶಿ ವಾಗ್ದಾಳಿ

  • 17:50 PM October 19, 2019
  • state
Share This :

ದಾವೂದ್ ಅಂತವರಿಗೆ ಭಾರತ ರತ್ನ ಕೊಡುವವರು ನೀವು; ಸಿದ್ದರಾಮಯ್ಯ ವಿರುದ್ಧ ಪ್ರಲ್ಹಾದ್​ ಜೋಶಿ ವಾಗ್ದಾಳಿ

ಸಿದ್ದರಾಮಯ್ಯನವರು ವೀರ ಸಾವರ್ಕರ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಅವರು ಇತಿಹಾಸ ಓದಿ ಕಲಿಯಲಿ. ಕಾಂಗ್ರೆಸ್​ನವರು ಅಂಬೇಡ್ಕರ್ ಅವರಿಗೆ ರಾಜೀವ್ ಗಾಂಧಿ ನಂತರ ಭಾರತರತ್ನ ಕೊಟ್ಟಿದ್ದಾರೆ. ಸಿದ್ದರಾಮಯ್ಯಗೆ ವಿರೋಧ ಪಕ್ಷದ ನಾಯಕನ ಸ್ಥಾನ ಕೊಟ್ಟಿದ್ದಕ್ಕೆ ಬಾಲಿಶವಾಗಿ ವರ್ತಿಸುತ್ತಿದ್ದಾರೆ. ಎಐಸಿಸಿ ಅಧ್ಯಕ್ಷರ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದಾರೆ. ಕೇಂದ್ರ

ಮತ್ತಷ್ಟು ಓದು