ನಮ್ಮ ತಂದೆ 45 ವರ್ಷಗಳಿಂದ ಪಕ್ಷ ಕಟ್ಟಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದಾರೆ. ಅಂತಹವರನ್ನು ಮೂಲೆಗುಂಪು ಮಾಡಿದ್ದಾರೆ. ಆಗ ನಮ್ಮ ತಂದೆಗೆ ಬೇಜಾರಾಗಲ್ವಾ? ಸೋ ಕಾಲ್ಡ್ ಮುಖಂಡರೇ ಈ ಪರಿಸ್ಥಿತಿಗೆ ಕಾರಣ ಎಂದು ಕಿಡಿಕಾರಿದರು. ನಾನು ಕಳೆದ 1 ವರ್ಷದಿಂದ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಜನ ನಮ್ಮನ್ನು ಆಯ್ಕೆ ಮಾಡಿ ಕಳಿಸಿರುವುದು ಪ್ರಾಮಾಣಿಕವಾಗಿ ಕೆಲಸ ಮಾಡೋಕೆ. ರೆಸಾರ್ಟ್ ರಾಜಕೀಯ ಮಾಡೋಕೆ ಅಲ್ಲ. ರೆಸಾರ್ಟ್ಗೆ ಹೋಗಿ ಕೂತರೆ ಜನ ಉಗಿಯುತ್ತಾರೆ ಎಂದು ಕೈ ಶಾಸಕಿ ಸೌಮ್ಯಾ ರೆಡ್ಡಿ ರೆಸಾರ್ಟ್ ರಾಜಕೀಯದ ಬಗ್ಗೆ ಕಿಡಿಕಾರಿದರು.
sangayya
Share Video
ನಮ್ಮ ತಂದೆ 45 ವರ್ಷಗಳಿಂದ ಪಕ್ಷ ಕಟ್ಟಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದಾರೆ. ಅಂತಹವರನ್ನು ಮೂಲೆಗುಂಪು ಮಾಡಿದ್ದಾರೆ. ಆಗ ನಮ್ಮ ತಂದೆಗೆ ಬೇಜಾರಾಗಲ್ವಾ? ಸೋ ಕಾಲ್ಡ್ ಮುಖಂಡರೇ ಈ ಪರಿಸ್ಥಿತಿಗೆ ಕಾರಣ ಎಂದು ಕಿಡಿಕಾರಿದರು. ನಾನು ಕಳೆದ 1 ವರ್ಷದಿಂದ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಜನ ನಮ್ಮನ್ನು ಆಯ್ಕೆ ಮಾಡಿ ಕಳಿಸಿರುವುದು ಪ್ರಾಮಾಣಿಕವಾಗಿ ಕೆಲಸ ಮಾಡೋಕೆ. ರೆಸಾರ್ಟ್ ರಾಜಕೀಯ ಮಾಡೋಕೆ ಅಲ್ಲ. ರೆಸಾರ್ಟ್ಗೆ ಹೋಗಿ ಕೂತರೆ ಜನ ಉಗಿಯುತ್ತಾರೆ ಎಂದು ಕೈ ಶಾಸಕಿ ಸೌಮ್ಯಾ ರೆಡ್ಡಿ ರೆಸಾರ್ಟ್ ರಾಜಕೀಯದ ಬಗ್ಗೆ ಕಿಡಿಕಾರಿದರು.
Featured videos
up next
ಹೆಬ್ಬಾಳ ಫ್ಲೈಓವರ್ ಮೇಲೆ ಸಂಚರಿಸುವ ವಾಹನ ಸವಾರರೇ ಎಚ್ಚರ; ಮೇಲ್ಸೇತುವೆ ಮೇಲೆ 5 ನಿಮಿಷಕ್ಕೊಂದು ಅಪಘಾತ!
ಕರ್ನಾಟಕದ ಜನರಿಗೆ ಸಿಗಲಿದೆ ಮನೆ, ಜೀವನದಲ್ಲಿ ಬರಲಿದೆ ಬದಲಾವಣೆ! ತುಮಕೂರಿನಲ್ಲಿ ಪ್ರಧಾನಿ ಮೋದಿ ಘೋಷಣೆ
ಸರಣಿ ಅಪಘಾತದಿಂದ ಬೈಕ್ ಸವಾರ ಸಾವು, ಆ್ಯಕ್ಸಿಡೆಂಟ್ ಮಾಡಿದ ಕಾರಿಗಿತ್ತು ಶಾಸಕ ಹರತಾಳು ಹಾಲಪ್ಪ ಸ್ಟಿಕ್ಕರ್!
‘ನಮ್ಮ ಅಡುಗೆ, ಅವ್ರು ಬಡಿಸ್ತಾರೆ’ -ಪ್ರಧಾನಿ ಮೋದಿ ಭೇಟಿ ಕುರಿತು ಸಿದ್ದರಾಮಯ್ಯ ಲೇವಡಿ
Cabinet Expansion: ಸಂಪುಟ ವಿಸ್ತರಣೆ ಮಾಡದ ಹಿಂದಿನ ಕಾರಣ ಬಿಚ್ಚಿಟ್ಟ ಸಿದ್ದರಾಮಯ್ಯ
ರಾಜ್ಯ ರಾಜಕಾರಣದಲ್ಲಿ 'CD' ಸಮರ! ರಹಸ್ಯ ಬಿಚ್ಚಿಡ್ತೀನಿ ಎಂದ ರವಿಕುಮಾರ್ಗೆ ಕುಮಾರಸ್ವಾಮಿ ಸವಾಲು
ಹೆದರಿಸೋಕೆ ಬಂದರೆ ತೊಡೆ ತಟ್ಟೋದು ನನಗೆ ಗೊತ್ತಿದೆ; ಎದುರಾಳಿಗಳಿಗೆ ಮಾಜಿ ಸಿಎಂ ಸಿದ್ದು ವಾರ್ನಿಂಗ್
‘ಜೋಶಿಯನ್ನು ಸಿಎಂ ಮಾಡಲು RSS ಹುನ್ನಾರ, 8 ಜನ ಡಿಸಿಎಂ’- ಮಾಜಿ ಸಿಎಂ ಹೆಚ್ಡಿಕೆ ಹೊಸ ಬಾಂಬ್!