ಸಂಸದರಾಗಿ ಪ್ರಮಾಣ ಪತ್ರ ಸ್ವೀಕರಿಸಿದ ನಂತರ ಸುಮಲತಾ ಅಂಬರೀಶ್ ಮೊದಲ ಪತ್ರಿಕಾಗೋಷ್ಠಿ ನಡೆಸಿದರು. ಸರ್ಕಾರವೇ ಬಂದು ನಿಂತಿದ್ದರೂ ಜನ ಕೈ ಬಿಡಲ್ಲ ಎಂಬ ವಿಶ್ವಾಸವಿತ್ತು. ಧನ್ಯವಾದ ಹೇಳಲು ನನ್ನ ಬಳಿ ಪದಗಳಿಲ್ಲ. ಗೆಲುವನ್ನು ಅರಗಿಸಿಕೊಳ್ಳಲಾಗುತ್ತಿಲ್ಲ. ಪಕ್ಷೇತರರಾಗಿ ಸಂಸದರಾಗಿ ಆಯ್ಕೆಯಾಗಿರುವ ಕ್ರೆಡಿಟ್ ಮತ್ತು ಇತಿಹಾಸ ಮಂಡ್ಯ ಜನರಿಗೆ ಸೇರುತ್ತೆ. ಚುನಾವಣೆಯಲ್ಲಿ ನೆಗೆಟಿವ್ ಪಾಲಿಟಿಕ್ಸ್ ಮಾಡುವವರಿಗೆ ಪಾಠ ಕಲಿಸಿದೆ. ನನ್ನ ಉದ್ದೇಶ ಏನು ಯಾವ ರೀತಿ ಕೆಲಸ ಮಾಡಬೇಕೆಂಬ ಮುಂದಿನ ದಿನಗಳಲ್ಲಿ ಹೇಳುತ್ತೇನೆ. ಇದು ಮಂಡ್ಯದ ಸ್ವಾಭಿಮಾನದ, ಅಂಬರೀಶ್ ಅಭಿಮಾನದ, ಮಹಿಳೆಯರ ಗೆಲುವು ಎಂದರು.
sangayya
Share Video
ಸಂಸದರಾಗಿ ಪ್ರಮಾಣ ಪತ್ರ ಸ್ವೀಕರಿಸಿದ ನಂತರ ಸುಮಲತಾ ಅಂಬರೀಶ್ ಮೊದಲ ಪತ್ರಿಕಾಗೋಷ್ಠಿ ನಡೆಸಿದರು. ಸರ್ಕಾರವೇ ಬಂದು ನಿಂತಿದ್ದರೂ ಜನ ಕೈ ಬಿಡಲ್ಲ ಎಂಬ ವಿಶ್ವಾಸವಿತ್ತು. ಧನ್ಯವಾದ ಹೇಳಲು ನನ್ನ ಬಳಿ ಪದಗಳಿಲ್ಲ. ಗೆಲುವನ್ನು ಅರಗಿಸಿಕೊಳ್ಳಲಾಗುತ್ತಿಲ್ಲ. ಪಕ್ಷೇತರರಾಗಿ ಸಂಸದರಾಗಿ ಆಯ್ಕೆಯಾಗಿರುವ ಕ್ರೆಡಿಟ್ ಮತ್ತು ಇತಿಹಾಸ ಮಂಡ್ಯ ಜನರಿಗೆ ಸೇರುತ್ತೆ. ಚುನಾವಣೆಯಲ್ಲಿ ನೆಗೆಟಿವ್ ಪಾಲಿಟಿಕ್ಸ್ ಮಾಡುವವರಿಗೆ ಪಾಠ ಕಲಿಸಿದೆ. ನನ್ನ ಉದ್ದೇಶ ಏನು ಯಾವ ರೀತಿ ಕೆಲಸ ಮಾಡಬೇಕೆಂಬ ಮುಂದಿನ ದಿನಗಳಲ್ಲಿ ಹೇಳುತ್ತೇನೆ. ಇದು ಮಂಡ್ಯದ ಸ್ವಾಭಿಮಾನದ, ಅಂಬರೀಶ್ ಅಭಿಮಾನದ, ಮಹಿಳೆಯರ ಗೆಲುವು ಎಂದರು.
Featured videos
up next
ರಾಮನ ಹೆಸರಲ್ಲಿ ಮತ ಕೇಳ್ತೀರಲ್ಲ, ಕಳ್ಳ ರಾಮನಾ, ಬೆಂಕಿ ರಾಮನಾ? ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಾಗ್ದಾಳಿ
'ಕೈ' ಗ್ಯಾರಂಟಿ ಯೋಜನೆಗಳಿಗೆ ನಮೋ ಟಾಂಗ್; ಖರ್ಗೆ, ಸಿದ್ದು ಹೆಸರು ಪ್ರಸ್ತಾಪಿಸದೆ ಮೋದಿ ವಾಗ್ದಾಳಿ
ಮೋದಿಯವರಿಂದ ಉದ್ಘಾಟನೆಗೆ ಸಿದ್ಧಗೊಂಡಿರುವ ವೈಟ್ ಫೀಲ್ಡ್ ಮೇಟ್ರೋ ನಿಲ್ದಾಣ!
Karnataka Politics: ಕೋಲಾರದಿಂದಲೂ ಟಿಕೆಟ್ ಕೇಳಿದ ಸಿದ್ದರಾಮಯ್ಯ
Congress Candidate List: ಮೊದಲ ಪಟ್ಟಿಯಲ್ಲಿ 8 ಮುಸ್ಲಿಂ ಅಭ್ಯರ್ಥಿಗಳು; ಹೀಗಿದೆ ಜಾತಿ ಲೆಕ್ಕಾಚಾರ
11 ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು!
ಬಾದಾಮಿಯ ರೋಡ್ ಶೋನಲ್ಲಿ ಅಭಿಮಾನಿಗಳತ್ತ ಕೈ ಬೀಸಿದ ಸಿದ್ದರಾಮಯ್ಯ!
ಸಿದ್ದರಾಮಯ್ಯ ಆಗಮನ ಹಿನ್ನಲೆ 40 ಸಾವಿರ ಜನರಿಗಾಗಿ ಊಟದ ಸಿದ್ದತೆ!