ಬೆಂಗಳೂರು: ಆರೋಗ್ಯ ಸಮಸ್ಯೆ ಇದ್ದರೂ ಲೆಕ್ಕಿಸದೇ ಗೋಲಿಬಾರ್ನಲ್ಲಿ ಮೃತಪಟ್ಟವರ ಅಂತ್ಯಸಂಸ್ಕಾರಕ್ಕೆ ಮಂಗಳೂರಿಗೆ ಹೋಗುತ್ತಿರುವ ಸಿದ್ದರಾಮಯ್ಯರನ್ನು ಜಮೀರ್ ಅಹ್ಮದ್ ಹೊಗಳಿದ್ದಾರೆ. ಆಪರೇಷನ್ ಆಗಿ ಸ್ಟೆಂಟ್ ಹಾಕಿ ಮೂರು ದಿನವಷ್ಟೇ ಆಗಿದೆ. ಎಲ್ಲಿಗೂ ಹೋಗಬಾರದು ಅಂತ ವೈದ್ಯರು ಹೇಳಿದ್ಧಾರೆ. ನನ್ನ ಪ್ರಾಣ ಹೋದರೂ ಪರವಾಗಿಲ್ಲ ಹೋಗ್ತೀನಿ ಅಂತ ಬಂದಿದ್ದಾರೆ.
webtech_news18
Share Video
ಬೆಂಗಳೂರು: ಆರೋಗ್ಯ ಸಮಸ್ಯೆ ಇದ್ದರೂ ಲೆಕ್ಕಿಸದೇ ಗೋಲಿಬಾರ್ನಲ್ಲಿ ಮೃತಪಟ್ಟವರ ಅಂತ್ಯಸಂಸ್ಕಾರಕ್ಕೆ ಮಂಗಳೂರಿಗೆ ಹೋಗುತ್ತಿರುವ ಸಿದ್ದರಾಮಯ್ಯರನ್ನು ಜಮೀರ್ ಅಹ್ಮದ್ ಹೊಗಳಿದ್ದಾರೆ. ಆಪರೇಷನ್ ಆಗಿ ಸ್ಟೆಂಟ್ ಹಾಕಿ ಮೂರು ದಿನವಷ್ಟೇ ಆಗಿದೆ. ಎಲ್ಲಿಗೂ ಹೋಗಬಾರದು ಅಂತ ವೈದ್ಯರು ಹೇಳಿದ್ಧಾರೆ. ನನ್ನ ಪ್ರಾಣ ಹೋದರೂ ಪರವಾಗಿಲ್ಲ ಹೋಗ್ತೀನಿ ಅಂತ ಬಂದಿದ್ದಾರೆ.
Featured videos
up next
ರಸ್ತೆ ಬದಿ ಮೊಬೈಲ್ ತಗೆದು ರೀಲ್ಸ್ ಮಾಡುವ ಮುನ್ನ ಎಚ್ಚರ!
Madal Virupakshappa: ಬಂಧನ ಬಳಿಕ ಎದೆನೋವು ಎಂದು ಹೈಡ್ರಾಮಾ: ಶಾಸಕರ ಮುಂದಿರುವ ಆಯ್ಕೆಗಳೇನು?
ರೈತನ ಪಾತ್ರದಲ್ಲಿ ಸೋನು ಸೂದ್; SPB ಸ್ವರದಲ್ಲಿ ಶ್ರೀಮಂತ ಗಾಯನ!
ನಂದಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಉದ್ಘಾಟನೆಗೆ ಆಗಮಿಸಿದ ಸಿಎಂ.
ಸಿದ್ದರಾಮಯ್ಯ ಗೆ ನಾನು ರಾಜಕೀಯವಾಗಿ, ಆರ್ಥಿಕವಾಗಿ ಸಹಾಯ ಮಾಡಿದ್ದೇನೆ | ವರ್ತೂರು ಪ್ರಕಾಶ್
ಗುಂಡ್ಲುಪೇಟೆಗೆ ಆಗಮಿಸಿದ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ