ಬೆಂಗಳೂರು(ಮೇ.16): ರಾಜ್ಯದಲ್ಲಿ ಉತ್ತರ ಭಾರತೀಯರ ಕೊಬ್ಬು ದಿನೇದಿನೇ ಮಿತಿ ಮೀರುತ್ತಿದೆ. ಕನ್ನಡಿಗರ ಮೇಲೆ ದರ್ಪ ತೋರುತ್ತಿದ್ದ ಅನ್ಯಭಾಷಿಕರಿಗೆ ಮೈಸೂರಿಗರು ತಕ್ಕಪಾಠ ಕಲಿಸಿದ್ದಾರೆ. ಮೈಸೂರಿನಲ್ಲಿ ಕನ್ನಡಿಗರ ಮೇಲೆ ಉದ್ಧಟತನ ತೋರುತ್ತಿದ್ದ ಉತ್ತರ ಭಾರತೀಯರಿಂದ ಕೈ ಮುಗಿಸಿ ಕ್ಷಮೆ ಕೇಳಿಸಿದ್ದಾರೆ. ಸದ್ಯ ಸ್ಥಳೀಯ ಕನ್ನಡಪರ ಹೋರಾಟಗಾರು ಅನ್ಯಭಾಷಿಕರಿಂದ ಕ್ಷಮಾಪಣೆ ಕೇಳಿಸಿದ ವಿಡಿಯೋ ಈಗ ಭಾರೀ ವೈರಲ್ ಆಗಿದೆ. ಜತೆಗೆ ಕನ್ನಡಿಗರ ಧೈರ್ಯ ಪ್ರದರ್ಶನಕ್ಕೆ ಅಪರವಾದ ಮೆಚ್ಚುಗೆ ಕೂಡ ವ್ಯಕ್ತವಾಗಿದೆ.
sangayya
Share Video
ಬೆಂಗಳೂರು(ಮೇ.16): ರಾಜ್ಯದಲ್ಲಿ ಉತ್ತರ ಭಾರತೀಯರ ಕೊಬ್ಬು ದಿನೇದಿನೇ ಮಿತಿ ಮೀರುತ್ತಿದೆ. ಕನ್ನಡಿಗರ ಮೇಲೆ ದರ್ಪ ತೋರುತ್ತಿದ್ದ ಅನ್ಯಭಾಷಿಕರಿಗೆ ಮೈಸೂರಿಗರು ತಕ್ಕಪಾಠ ಕಲಿಸಿದ್ದಾರೆ. ಮೈಸೂರಿನಲ್ಲಿ ಕನ್ನಡಿಗರ ಮೇಲೆ ಉದ್ಧಟತನ ತೋರುತ್ತಿದ್ದ ಉತ್ತರ ಭಾರತೀಯರಿಂದ ಕೈ ಮುಗಿಸಿ ಕ್ಷಮೆ ಕೇಳಿಸಿದ್ದಾರೆ. ಸದ್ಯ ಸ್ಥಳೀಯ ಕನ್ನಡಪರ ಹೋರಾಟಗಾರು ಅನ್ಯಭಾಷಿಕರಿಂದ ಕ್ಷಮಾಪಣೆ ಕೇಳಿಸಿದ ವಿಡಿಯೋ ಈಗ ಭಾರೀ ವೈರಲ್ ಆಗಿದೆ. ಜತೆಗೆ ಕನ್ನಡಿಗರ ಧೈರ್ಯ ಪ್ರದರ್ಶನಕ್ಕೆ ಅಪರವಾದ ಮೆಚ್ಚುಗೆ ಕೂಡ ವ್ಯಕ್ತವಾಗಿದೆ.
Featured videos
up next
ಕೆಲ ಕಿಡಿಗೇಡಿಗಳಿಂದ ರೈತರ ಹೆಸರಿಗೆ ಮಸಿ, ದೆಹಲಿ ಘಟನೆಯ ಬಗ್ಗೆ ತನಿಖೆಯಾಗಲಿ; ಕುರುಬೂರು ಶಾಂತಕುಮಾರ್
ದಕ್ಷಿಣಕನ್ನಡ ಜಿಲ್ಲೆಯಲ್ಲಿ ತುಳು ಲಿಪಿಯ ಟ್ರೆಂಡ್, ಗ್ರಾಮೀಣ ಭಾಗದಲ್ಲೂ ಬೀಸುತ್ತಿದೆ ನಾಮಫಲಕದ ಗಾಳಿ!
SSLC Exam 2021: ಎಸ್ಎಸ್ಎಲ್ಸಿ ಪರೀಕ್ಷೆ ದಿನಾಂಕ ನಿಗದಿ, ಜೂನ್ 14ರಿಂದ 25ರವರೆಗೆ ನಡೆಯಲಿದೆ ಎಕ್ಸಾಂ
ಹುಬ್ಬಳ್ಳಿ ಮೂರು ಸಾವಿರ ಮಠದಲ್ಲಿ ಅವ್ಯವಹಾರ; ದಾಖಲೆ ನೀಡಿದ ದಿಂಗಾಲೇಶ್ವರ ಸ್ವಾಮೀಜಿ
ಕೊಡಗಿನ ಗರಗಂದೂರು ಮೊರಾರ್ಜಿ ದೇಸಾಯಿ ವಸತಿ ಕಾಲೇಜಿನ 25 ವಿದ್ಯಾರ್ಥಿಗಳಿಗೆ ಕೋವಿಡ್
ಹೆಚ್.ವಿಶ್ವನಾಥ್ಗೆ ಸುಪ್ರೀಂಕೋರ್ಟ್ನಲ್ಲಿ ಹಿನ್ನಡೆ; ನನಗೆ ಸಚಿವರ ಸಹಾನುಭೂತಿ ಬೇಡ ಎಂದ ಹಳ್ಳಿಹಕ್ಕಿ
ಏರೋ ಇಂಡಿಯಾ 2021 ಯಶಸ್ವಿಗೆ ಭಾಗಶಃ ಬಂದ್ ಆಗಲಿರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ
ಈ ಕಾಡಾನೆ ದಕ್ಷಿಣ ಕನ್ನಡ ಜಿಲ್ಲೆಯ ಜನರ ಅತಿಥಿ; ಪ್ರತೀವರ್ಷ ಹೊರಡುತ್ತೆ ಸವಾರಿ