ದೊರೆಸ್ವಾಮಿ ಮಾತ್ರ ಅಲ್ಲ, ಎಲ್ಲಾ ಸ್ವಾತಂತ್ರ್ಯ ಹೋರಾಟಗಾರರಿಗೆ ಯತ್ನಾಳ್​ರಿಂದ ಅವಮಾನವಾಗಿದೆ: ಸಿದ್ದರಾಮಯ್ಯ

  • 18:34 PM March 02, 2020
  • state
Share This :

ದೊರೆಸ್ವಾಮಿ ಮಾತ್ರ ಅಲ್ಲ, ಎಲ್ಲಾ ಸ್ವಾತಂತ್ರ್ಯ ಹೋರಾಟಗಾರರಿಗೆ ಯತ್ನಾಳ್​ರಿಂದ ಅವಮಾನವಾಗಿದೆ: ಸಿದ್ದರಾಮಯ್ಯ

ಬೆಂಗಳೂರು (ಮಾರ್ಚ್ 02); ಹೆಚ್.ಎಸ್. ದೊರೆಸ್ವಾಮಿಯವರು ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಮತ್ತು ತದನಂತರದ ಕಾಲದಲ್ಲೂ ಹತ್ತಾರು ಹೋರಾಟಗಳಲ್ಲಿ ಬಾಗಿಯಾಗಿ ಜೈಲುವಾಸ ಅನುಭವಿಸಿದ್ದಕ್ಕೆ ಸಾಕ್ಷಿಗಳಿವೆ. ಆದರೆ, ಪ್ರಮಾಣ ವಚನ ಸ್ವೀಕರಿಸಿರುವ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಸಂವಿಧಾನ ವಿರೋಧಿ ಹೇಳಿಕೆ ನೀಡಿರುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ

ಮತ್ತಷ್ಟು ಓದು