ನಾಳೆ ಸುಪ್ರೀಂಕೋರ್ಟ್ನಲ್ಲಿ ನಮ್ಮ ಪರವಾಗಿ ತೀರ್ಪು ಬರಲಿದೆ. ನಮಗೆ ಸಮ್ಮಿಶ್ರ ಸರ್ಕಾರದಲ್ಲಾಗಿದ್ದ ಅನ್ಯಾಯವನ್ನು ಬಿಜೆಪಿ ಸರ್ಕಾರ ಸರಿಮಾಡಿದೆ. ಉಪಚುನಾವಣೆಯಲ್ಲೂ ನಾವು ಸ್ಪರ್ಧಿಸಿ ಗೆದ್ದೇ ಗೆಲ್ಲುತ್ತೇವೆ. ನಮ್ಮಿಂದಾಗಿ ತಮ್ಮ ಸರ್ಕಾರ ಅಧಿಕಾರಕ್ಕೆ ಬಂದಿದೆ ಎಂದು ಬಿಜೆಪಿಗೆ ನಮ್ಮ ಬಗ್ಗೆ ಕೃತಜ್ಞತೆಯಿದೆ. ಸಿದ್ದರಾಮಯ್ಯನವರಿಗೆ ಮಾತ್ರವಲ್ಲ ನಮಗೂ ಸಿಎಂ ಆಗುವ ಕನಸಿದೆ ಎಂದು ಅನರ್ಹ ಶಾಸಕ ಬಿ.ಸಿ. ಪಾಟೀಲ್ ಹೇಳಿದ್ದಾರೆ.
sangayya
Share Video
ನಾಳೆ ಸುಪ್ರೀಂಕೋರ್ಟ್ನಲ್ಲಿ ನಮ್ಮ ಪರವಾಗಿ ತೀರ್ಪು ಬರಲಿದೆ. ನಮಗೆ ಸಮ್ಮಿಶ್ರ ಸರ್ಕಾರದಲ್ಲಾಗಿದ್ದ ಅನ್ಯಾಯವನ್ನು ಬಿಜೆಪಿ ಸರ್ಕಾರ ಸರಿಮಾಡಿದೆ. ಉಪಚುನಾವಣೆಯಲ್ಲೂ ನಾವು ಸ್ಪರ್ಧಿಸಿ ಗೆದ್ದೇ ಗೆಲ್ಲುತ್ತೇವೆ. ನಮ್ಮಿಂದಾಗಿ ತಮ್ಮ ಸರ್ಕಾರ ಅಧಿಕಾರಕ್ಕೆ ಬಂದಿದೆ ಎಂದು ಬಿಜೆಪಿಗೆ ನಮ್ಮ ಬಗ್ಗೆ ಕೃತಜ್ಞತೆಯಿದೆ. ಸಿದ್ದರಾಮಯ್ಯನವರಿಗೆ ಮಾತ್ರವಲ್ಲ ನಮಗೂ ಸಿಎಂ ಆಗುವ ಕನಸಿದೆ ಎಂದು ಅನರ್ಹ ಶಾಸಕ ಬಿ.ಸಿ. ಪಾಟೀಲ್ ಹೇಳಿದ್ದಾರೆ.
Featured videos
up next
ರಸ್ತೆ ಬದಿ ಮೊಬೈಲ್ ತಗೆದು ರೀಲ್ಸ್ ಮಾಡುವ ಮುನ್ನ ಎಚ್ಚರ!
Madal Virupakshappa: ಬಂಧನ ಬಳಿಕ ಎದೆನೋವು ಎಂದು ಹೈಡ್ರಾಮಾ: ಶಾಸಕರ ಮುಂದಿರುವ ಆಯ್ಕೆಗಳೇನು?
ರೈತನ ಪಾತ್ರದಲ್ಲಿ ಸೋನು ಸೂದ್; SPB ಸ್ವರದಲ್ಲಿ ಶ್ರೀಮಂತ ಗಾಯನ!
ನಂದಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಉದ್ಘಾಟನೆಗೆ ಆಗಮಿಸಿದ ಸಿಎಂ.
ಸಿದ್ದರಾಮಯ್ಯ ಗೆ ನಾನು ರಾಜಕೀಯವಾಗಿ, ಆರ್ಥಿಕವಾಗಿ ಸಹಾಯ ಮಾಡಿದ್ದೇನೆ | ವರ್ತೂರು ಪ್ರಕಾಶ್
ಗುಂಡ್ಲುಪೇಟೆಗೆ ಆಗಮಿಸಿದ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ