ಬೆಂಗಳೂರು: ತನ್ನ ನಾಯಿಯನ್ನು ನಿಂದಿಸಿದ್ದಕ್ಕೆ ಕುಪಿತಗೊಂಡ ವ್ಯಕ್ತಿಯೊಬ್ಬ ವೃದ್ಧನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ ಘಟನೆ ಲಗ್ಗೆರೆಯ ಚೌಡೇಶ್ವರಿ ನಗರದಲ್ಲಿ ಸಂಭವಿಸಿದೆ. ರಸ್ತೆಯಲ್ಲಿ ವೃದ್ಧ ನಡೆದುಹೋಗುವಾಗ ನಾಯಿ ಬೊಗಳಿದೆ. ಇದರಿಂದ ಕುಪಿತಗೊಂಡು ಅವರು ನಾಯಿಗೆ ಗದರಿದ್ದಾರೆ. ಇದಕ್ಕೆ ಸಿಟ್ಟಿಗೆದ್ದ ನಾಯಿಯ ಮಾಲೀಕನು ಆ ವೃದ್ಧನ ಮೇಲೆ ನಡುರಸ್ತೆಯಲ್ಲೇ ರಕ್ತ ಬರುವ ಹಾಗೆ ಥಳಿಸಿದ್ದಾನೆ.
sangayya
Share Video
ಬೆಂಗಳೂರು: ತನ್ನ ನಾಯಿಯನ್ನು ನಿಂದಿಸಿದ್ದಕ್ಕೆ ಕುಪಿತಗೊಂಡ ವ್ಯಕ್ತಿಯೊಬ್ಬ ವೃದ್ಧನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ ಘಟನೆ ಲಗ್ಗೆರೆಯ ಚೌಡೇಶ್ವರಿ ನಗರದಲ್ಲಿ ಸಂಭವಿಸಿದೆ. ರಸ್ತೆಯಲ್ಲಿ ವೃದ್ಧ ನಡೆದುಹೋಗುವಾಗ ನಾಯಿ ಬೊಗಳಿದೆ. ಇದರಿಂದ ಕುಪಿತಗೊಂಡು ಅವರು ನಾಯಿಗೆ ಗದರಿದ್ದಾರೆ. ಇದಕ್ಕೆ ಸಿಟ್ಟಿಗೆದ್ದ ನಾಯಿಯ ಮಾಲೀಕನು ಆ ವೃದ್ಧನ ಮೇಲೆ ನಡುರಸ್ತೆಯಲ್ಲೇ ರಕ್ತ ಬರುವ ಹಾಗೆ ಥಳಿಸಿದ್ದಾನೆ.
Featured videos
up next
ರೋಗ ಬಾಧೆ, ಅಪಘಾತ, ಬ್ಯುಸಿನೆಸ್ ಬಗ್ಗೆ ಕೇಳೋದೇ ಬೇಡ! ಇಲಾಳ ಮೇಳದ ಫಲ ಭವಿಷ್ಯ
ಸಕಲೇಶಪುರದಲ್ಲಿ ಬೃಹತ್ ಹೂಮಾಲೆಯೊಂದಿಗೆ HDK ಅವರನ್ನು ಬರಮಾಡಿಕೊಂಡ ಅಭಿಮಾನಿಗಳು!
ಯುಗಾದಿ ಹಿನ್ನಲೆ ಸಾವಿರಾರು ಜನರಿಂದ ಮಹಾಲಿಂಗೇಶ್ವರ ಜಟ ದರ್ಶನ!
ಯುಗಾದಿ ಹಬ್ಬ ಹಿನ್ನೆಲೆ ತುಂಗಭದ್ರಾ ಸಂಗಮದಲ್ಲಿ ಪುಣ್ಯತೀರ್ಥ ಸ್ನಾನ !
Karnataka Election: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಘೋಷಣೆ ಬೆನ್ನಲ್ಲೇ ಚುನಾವಣಾ ಆಯೋಗಕ್ಕೆ BJP ದೂರು
ಯುಗಾದಿಯಂದು ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ; ಹಬ್ಬದ ದಿನ ಯಾರಿಗೆ ಸಿಹಿ ಯಾರಿಗೆ ಕಹಿ?