ಹೋಮ್ » ವಿಡಿಯೋ » ರಾಜ್ಯ

ಪಾಕಿಸ್ತಾನ ಮತ್ತಿತರ ರಾಷ್ಟ್ರಗಳು ಮೋದಿ, ಅಮಿತ್​​ ಶಾರನ್ನು ಅಸ್ಥಿರಗೊಳಿಸುವ ಕುತಂತ್ರ ಮಾಡುತ್ತಿವೆ;ಯತ್ನಾಳ

ರಾಜ್ಯ16:57 PM December 19, 2019

ವಿಜಯಪುರ(ಡಿ.19): ಮಾಜಿ ಸಚಿವ ಯು. ಟಿ. ಖಾದರ್, ಮಮತಾ ಬ್ಯಾನರ್ಜಿ ಮತ್ತು ರಾಹುಲ್ ಗಾಂಧಿ ಅವರಿಗೆ ದೇಶದ ಬಗ್ಗೆ ಗೌರವ ಇಲ್ಲಿ ಆಗುವುದಿಲ್ಲ ಎಂದಾದರೆ ಅವರೆಲ್ಲರು ಪಾಕಿಸ್ತಾನಕ್ಕೆ ಹೋಗಲಿ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಕಿಡಿಕಾರಿದ್ದಾರೆ.ವಿಜಯಪುದಲ್ಲಿ ಮಾತನಾಡಿದ ಅವರು, ಇವರಿಗೆ ಮಾನ ಮರ್ಯಾದೆ ಇದ್ದರೆ ದೇಶಕ್ಕೆ ಗೌರವ ತರುವ ಕೆಲಸ ಮಾಡಲಿ. ಅದನ್ನು ಬಿಟ್ಟು ಬೆಂಕಿ ಹಚ್ಚುವ ಕೆಲಸ ಮಾಡುವುದಾದರೆ ಇಂಥವರ ನಡವಳಿಕೆ, ಚಟುವಟಿಕೆಗಳ ಮೇಲೆ ಗುಪ್ತಚರ ಇಲಾಖೆ ನಿರಂತರ ನಿಗಾ ಇಡಲಿ ಎಂದು ಆಗ್ರಹಿಸಿದ್ದಾರೆ.

webtech_news18

ವಿಜಯಪುರ(ಡಿ.19): ಮಾಜಿ ಸಚಿವ ಯು. ಟಿ. ಖಾದರ್, ಮಮತಾ ಬ್ಯಾನರ್ಜಿ ಮತ್ತು ರಾಹುಲ್ ಗಾಂಧಿ ಅವರಿಗೆ ದೇಶದ ಬಗ್ಗೆ ಗೌರವ ಇಲ್ಲಿ ಆಗುವುದಿಲ್ಲ ಎಂದಾದರೆ ಅವರೆಲ್ಲರು ಪಾಕಿಸ್ತಾನಕ್ಕೆ ಹೋಗಲಿ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಕಿಡಿಕಾರಿದ್ದಾರೆ.ವಿಜಯಪುದಲ್ಲಿ ಮಾತನಾಡಿದ ಅವರು, ಇವರಿಗೆ ಮಾನ ಮರ್ಯಾದೆ ಇದ್ದರೆ ದೇಶಕ್ಕೆ ಗೌರವ ತರುವ ಕೆಲಸ ಮಾಡಲಿ. ಅದನ್ನು ಬಿಟ್ಟು ಬೆಂಕಿ ಹಚ್ಚುವ ಕೆಲಸ ಮಾಡುವುದಾದರೆ ಇಂಥವರ ನಡವಳಿಕೆ, ಚಟುವಟಿಕೆಗಳ ಮೇಲೆ ಗುಪ್ತಚರ ಇಲಾಖೆ ನಿರಂತರ ನಿಗಾ ಇಡಲಿ ಎಂದು ಆಗ್ರಹಿಸಿದ್ದಾರೆ.

ಇತ್ತೀಚಿನದು

Top Stories

//